📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…

ಇತ್ತೀಚೆಗಿನ ದಿನದಲ್ಲಿ ನಡೆಯುತ್ತಿರುವ ಅನೇಕ ಕ್ರಿಮಿನಲ್ ಪ್ರಕರಣಗಳಲ್ಲಿ ಹೆಣ್ಣು ಮಕ್ಕಳ ಪಾತ್ರ ಪ್ರಮುಖವಾಗಿ ಕಂಡುಬರುತ್ತದೆ. ಯಾವ ಮಟ್ಟಕ್ಕೂ ಇಳಿಯಬಲ್ಲರು ಅನ್ನುವುದನ್ನು ಅವರ ವರ್ತನೆಯು ಪ್ರೂವ್ ಮಾಡುತ್ತಿದೆ. ಅಂತಹುದೇ ಒಂದು ಪ್ರಕರಣವು ರಾಷ್ಟ್ರ ರಾಜಧಾನಿಯಲ್ಲಿ ಪತ್ತೆಯಾಗಿದೆ ನೋಡಿ.
2016ರಲ್ಲಿ ಹರಿಯಾಣದ ಕೌಶಂಬಿ ಜಿಲ್ಲೆಯ ಮಹಾ ವಾಗತ್ ಪೊಲೀಸ್ ಠಾಣಾ ವ್ಯಾಪ್ತಿಯ ಅಲ್ವಾರ ಗ್ರಾಮದ ನಿವಾಸಿ ರಾಜು ತಿವಾರಿ ಎಂಬವರ ಜೊತೆಗೆ ಸದರ್ ಕೊತ್ವಾಲಿಯ ತೇವಾಂ ಗ್ರಾಮದ ಅಂಕಿತ ಶರ್ಮ ವಿವಾಹವು ಅದ್ದೂರಿಯಾಗಿ ನಡೆಯುತ್ತದೆ. ರಾಜು ತಿವಾರಿಯನ್ನು ಮದುವೆಯಾದ ಅಂಕಿತ ಶರ್ಮ, ತಿವಾರಿ ಮನೆಯ ಸೊಸೆಯಾಗಿ ಉತ್ತಮ ಹೆಸರನ್ನು ಸಂಪಾದಿಸಲಿಲ್ಲ. ಈ ಕಾರಣದಿಂದಾಗಿ ಕುಟುಂಬದಲ್ಲಿ ಒಂದಷ್ಟು ಗೊಂದಲಗಳು ಇದ್ದವು . ಅಷ್ಟೇ ಅಲ್ಲ, ಅಂಕಿತ ಶರ್ಮ ನಡತೆ ತೀವ್ರ ಚರ್ಚೆಗೂ ಕಾರಣವಾಗಿತ್ತು. ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಅಂಕಿತ್ ಶರ್ಮ, ಈ ಸಂದರ್ಭದಲ್ಲಿ ಇನ್ನೊಬ್ಬನ ಜೊತೆಗೆ ಸರಸವಾಡುತ್ತಿದ್ದಳು. ಈ ವಿಚಾರವಾಗಿ ರಾಜು ತಿವಾರಿ ಮನನೊಂದಿದ್ದ. ಅಂಕಿತ್ ಶರ್ಮಾ ತಂದೆ ತಾಯಿಯರಿಗೂ ತಿಳುವಳಿಕೆ ಹೇಳಲು ಹೇಳಿದ್ದರು ಪರಿಣಾಮ ಶೂನ್ಯವಾಗಿತ್ತು.
2024ರಲ್ಲಿ ಈ ಅಂಕಿತ್ ಶರ್ಮ, ಸ್ವತಃ ತನ್ನ ಚಿಕ್ಕಮ್ಮನ ಮಗ ರಾಮ್ ಆಲಿಯಾಸ್ ಸಂಕಲ್ಪ ಮಿಶ್ರ ಜೊತೆಗೆ ಓಡಿ ಹೋಗಿದ್ದಳು. ಈ ಸಂದರ್ಭದಲ್ಲಿ ಪಂಚಾಯಿತಿಗೆ ನಡೆದು ಎರಡು ಕುಟುಂಬದ ಹಿರಿಯರು ಮಾತನಾಡಿ ಇನ್ನು ಮುಂದೆ ಈ ರೀತಿಯ ತಪ್ಪು ಮಾಡುವುದಿಲ್ಲ ಎಂದು ಅಂಕಿತ್ ಶರ್ಮ ಕ್ಷಮೆ ಕೋರಿದ ನಂತರ ಅವತ್ತಿನ ಪ್ರಕರಣ ಸುಖಾಂತ್ಯವಾಗಿತ್ತು.
ಆದರೆ, ಇದೇ 2026ರ ಜನವರಿ 21ರಂದು ಅಂಕಿತ್ ಶರ್ಮ ಮನೆಯಲ್ಲಿದ್ದ ಚಿನ್ನ ಹಾಗೂ ನಗದು ಹಣವನ್ನು ದೋಚಿಕೊಂಡು ಪರಾರಿಯಾಗುತ್ತಾಳೆ. ಹಾಗೆ ಪರಾರಿಯಾದ ವಿಚಾರದಲ್ಲಿ ರಾಜು ತಿವಾರಿ ಮಹಾ ವಾಗತ್ ಪೊಲೀಸ್ ಠಾಣೆಯಲ್ಲಿ ಹೆಂಡತಿ ಕಾಣೆಯಾಗಿದ್ದರ ಬಗ್ಗೆ ದೂರು ದಾಖಲಿಸಿರುತ್ತಾರೆ.
ಯಾವಾಗ ಅಂಕಿತ್ ಶರ್ಮ ಕಾಣೆಯಾಗಿದ್ದಾಳೆ ಎನ್ನುವುದು ಗೊತ್ತಾಗುತ್ತದೆಯೋ, ಆಗ ಅಂಕಿತ್ ಶರ್ಮಾ ತಂದೆ ಸಹಿತ ಕೆಲವರು ಬಂದು ರಾಜು ತಿವಾರಿಯ ಮೇಲೆ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣವನ್ನು ದಾಖಲಿಸುತ್ತಾರೆ. ಇದರಿಂದಾಗಿ ರಾಜು ತಿವಾರಿ ಜೈಲು ಪಾಲಾಗುತ್ತಾರೆ. ಕಳೆದ ಜನವರಿಯಲ್ಲಿ ಜೈಲು ಪಾಲಾದ ರಾಜು ತಿವಾರಿಗೆ, ಈಗ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಬಂದಿದೆ. ಅಂಕಿತ ಶರ್ಮಾ ಹಾಗೂ ಆತನ ಪ್ರಿಯಕರ ಮತ್ತು ಅವಳ ತಂದೆಯು ಸೇರಿದಂತೆ ನಾಲ್ಕು ಜನರ ಮೇಲೆ ಗಂಭೀರ ಪ್ರಕರಣ ದಾಖಲಾಗಿದೆ ಮತ್ತು ಜೈಲಿನ ಹೊಳಕ್ಕೆ ಹೋಗಿದ್ದಾರೆ.
ಅಷ್ಟಕ್ಕೂ ಆಗಿದ್ದೇನು ಗೊತ್ತಾ?
ಅಂಕಿತ್ ಶರ್ಮಾ ಜನವರಿ 21ರಂದು ಒಡವೆ ಹಾಗೂ ಹಣದೊಂದಿಗೆ ಅದೇ ತನ್ನ ಚಿಕ್ಕಮ್ಮನ ಮಗ ಸಂಕಲ್ಪ ಮಿಶ್ರ ಜೊತೆ ದೆಹಲಿಗೆ ಪರಾರಿ ಯಾಗುತ್ತಾಳೆ. ಇತ್ತ ಈ ವಿಚಾರ ಅವಳ ತಂದೆಗೆ ಗೊತ್ತಿದ್ದರೂ ಸಹ, ಅವರು ರಾಜು ತಿವಾರಿಯ ಮೇಲೆ ವರದಕ್ಷಿಣೆ ಹಾಗೂ ಕೊಲೆ ಪ್ರಕರಣವನ್ನು ದಾಖಲಿಸುತ್ತಾರೆ. ರಾಜು ತಿವಾರಿ ಜೈಲಿಗೆ ಹೋಗುತ್ತಿದ್ದಂತೆಯೇ ಅಂಕಿತ್ ಶರ್ಮ ಸಂಕಲ್ಪ ಶರ್ಮನ ಜೊತೆ ದೆಹಲಿಯಲ್ಲಿ ಬಿಂದಾಸಾಗಿ ಎಂಜಾಯ್ ಮಾಡುತ್ತಿದ್ದಲು. ಈ ಒಂದು ವಿಚಾರ ಕೌಶಂಬಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅನಾಮಧೇಯ ವ್ಯಕ್ತಿಯಿಂದ ತಿಳಿದು ಬರುತ್ತದೆ. ಆ ಒಂದು ಮೆಸೇಜಿನ ಆಧಾರದ ಮೇಲೆ ಮಹಾವಾಗ ಪೊಲೀಸ್ ಠಾಣೆಯ ಪೊಲೀಸರು ದೆಹಲಿಯಲ್ಲಿ, ಸಕತ್ತಾಗಿ ಎಂಜಾಯ್ ಮಾಡುತ್ತಿದ್ದ ಅಂಕಿತ್ ಶರ್ಮಾ ಮನೆಯ ಬಾಗಿಲನ್ನು ಬಡಿಯುತ್ತಾರೆ. ಎದುರುಗಡೆ ಪೊಲೀಸರನ್ನು ಕಾಣುತ್ತಿದ್ದಂತೆಯೇ ಅಂಕಿತ್ ಶರ್ಮ ನಡುಗಿ ಹೋಗುತ್ತಾಳೆ. ತನ್ನ ಜೊತೆಗೆ ಕರೆದು ತಂದಿದ್ದ ಸಂಕಲ್ಪ ಶರ್ಮ, ತಪ್ಪಿಸಿಕೊಳ್ಳಲು ಹೆಣಗಾಡಿದರು ಪೊಲೀಸರು ಬಿಡಲಿಲ್ಲ. ಅವರಿಬ್ಬರನ್ನು ಹೆಡೆಮರಿ ಕಟ್ಟಿ ಹರಿಯಾಣಕ್ಕೆ ಕರೆದೊಯ್ದಿದ್ದಾರೆ ಪೊಲೀಸರು. ಈ ಎಲ್ಲಾ ವಿಚಾರವನ್ನು ಕೌಶಂಬಿ ಎಸ್ ಪಿ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ವಿನಾಕಾರಣ ಜೈಲಿನೊಳಗಿದ್ದ ರಾಜ್ ತಿವಾರಿ ಬಂದ ಮುಕ್ತರಾಗಿದ್ದಾನೆ.

##CrimeCase #FalseAllegations #DowryCase##SocialAwareness#JusticeServed #HaryanaCase

COMMENTS

Login with Gmail to comment

ಇನ್ನಷ್ಟು ಸುದ್ದಿ

ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
ಕಾರ್ಕಳದಲ್ಲಿ 2027ರ ಬಾಹುಬಲಿ ಮಹಾ ಮಜ್ಜನದ ಮಹೋತ್ಸವಕ್ಕೆ ದಿನ ಘೋಷಣೆ!
ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
ಟ್ರಂಪ್ ಮೇಲೆ ದಾಳಿ ಯತ್ನ -ಗನ್ ಸದ್ದು ಮತ್ತೆ ವೈಟ್ ಹೌಸ್ ರಾಜಕೀಯವನ್ನ ನಡುಗಿಸಿದೆ!ಭದ್ರತಾ ಪ್ರಶ್ನೆ!
ಸಾರ್ವಜನಿಕರಲ್ಲಿ ವಿನಂತಿ …!
ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ