📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…

    ಇತ್ತೀಚೆಗಿನ ದಿನದಲ್ಲಿ ನಡೆಯುತ್ತಿರುವ ಅನೇಕ ಕ್ರಿಮಿನಲ್ ಪ್ರಕರಣಗಳಲ್ಲಿ ಹೆಣ್ಣು ಮಕ್ಕಳ ಪಾತ್ರ ಪ್ರಮುಖವಾಗಿ ಕಂಡುಬರುತ್ತದೆ. ಯಾವ ಮಟ್ಟಕ್ಕೂ ಇಳಿಯಬಲ್ಲರು ಅನ್ನುವುದನ್ನು ಅವರ ವರ್ತನೆಯು ಪ್ರೂವ್ ಮಾಡುತ್ತಿದೆ. ಅಂತಹುದೇ ಒಂದು ಪ್ರಕರಣವು ರಾಷ್ಟ್ರ ರಾಜಧಾನಿಯಲ್ಲಿ ಪತ್ತೆಯಾಗಿದೆ ನೋಡಿ.
    2016ರಲ್ಲಿ ಹರಿಯಾಣದ ಕೌಶಂಬಿ ಜಿಲ್ಲೆಯ ಮಹಾ ವಾಗತ್ ಪೊಲೀಸ್ ಠಾಣಾ ವ್ಯಾಪ್ತಿಯ ಅಲ್ವಾರ ಗ್ರಾಮದ ನಿವಾಸಿ ರಾಜು ತಿವಾರಿ ಎಂಬವರ ಜೊತೆಗೆ ಸದರ್ ಕೊತ್ವಾಲಿಯ ತೇವಾಂ ಗ್ರಾಮದ ಅಂಕಿತ ಶರ್ಮ ವಿವಾಹವು ಅದ್ದೂರಿಯಾಗಿ ನಡೆಯುತ್ತದೆ. ರಾಜು ತಿವಾರಿಯನ್ನು ಮದುವೆಯಾದ ಅಂಕಿತ ಶರ್ಮ, ತಿವಾರಿ ಮನೆಯ ಸೊಸೆಯಾಗಿ ಉತ್ತಮ ಹೆಸರನ್ನು ಸಂಪಾದಿಸಲಿಲ್ಲ. ಈ ಕಾರಣದಿಂದಾಗಿ ಕುಟುಂಬದಲ್ಲಿ ಒಂದಷ್ಟು ಗೊಂದಲಗಳು ಇದ್ದವು . ಅಷ್ಟೇ ಅಲ್ಲ, ಅಂಕಿತ ಶರ್ಮ ನಡತೆ ತೀವ್ರ ಚರ್ಚೆಗೂ ಕಾರಣವಾಗಿತ್ತು. ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಅಂಕಿತ್ ಶರ್ಮ, ಈ ಸಂದರ್ಭದಲ್ಲಿ ಇನ್ನೊಬ್ಬನ ಜೊತೆಗೆ ಸರಸವಾಡುತ್ತಿದ್ದಳು. ಈ ವಿಚಾರವಾಗಿ ರಾಜು ತಿವಾರಿ ಮನನೊಂದಿದ್ದ. ಅಂಕಿತ್ ಶರ್ಮಾ ತಂದೆ ತಾಯಿಯರಿಗೂ ತಿಳುವಳಿಕೆ ಹೇಳಲು ಹೇಳಿದ್ದರು ಪರಿಣಾಮ ಶೂನ್ಯವಾಗಿತ್ತು.
    2024ರಲ್ಲಿ ಈ ಅಂಕಿತ್ ಶರ್ಮ, ಸ್ವತಃ ತನ್ನ ಚಿಕ್ಕಮ್ಮನ ಮಗ ರಾಮ್ ಆಲಿಯಾಸ್ ಸಂಕಲ್ಪ ಮಿಶ್ರ ಜೊತೆಗೆ ಓಡಿ ಹೋಗಿದ್ದಳು. ಈ ಸಂದರ್ಭದಲ್ಲಿ ಪಂಚಾಯಿತಿಗೆ ನಡೆದು ಎರಡು ಕುಟುಂಬದ ಹಿರಿಯರು ಮಾತನಾಡಿ ಇನ್ನು ಮುಂದೆ ಈ ರೀತಿಯ ತಪ್ಪು ಮಾಡುವುದಿಲ್ಲ ಎಂದು ಅಂಕಿತ್ ಶರ್ಮ ಕ್ಷಮೆ ಕೋರಿದ ನಂತರ ಅವತ್ತಿನ ಪ್ರಕರಣ ಸುಖಾಂತ್ಯವಾಗಿತ್ತು.
    ಆದರೆ, ಇದೇ 2026ರ ಜನವರಿ 21ರಂದು ಅಂಕಿತ್ ಶರ್ಮ ಮನೆಯಲ್ಲಿದ್ದ ಚಿನ್ನ ಹಾಗೂ ನಗದು ಹಣವನ್ನು ದೋಚಿಕೊಂಡು ಪರಾರಿಯಾಗುತ್ತಾಳೆ. ಹಾಗೆ ಪರಾರಿಯಾದ ವಿಚಾರದಲ್ಲಿ ರಾಜು ತಿವಾರಿ ಮಹಾ ವಾಗತ್ ಪೊಲೀಸ್ ಠಾಣೆಯಲ್ಲಿ ಹೆಂಡತಿ ಕಾಣೆಯಾಗಿದ್ದರ ಬಗ್ಗೆ ದೂರು ದಾಖಲಿಸಿರುತ್ತಾರೆ.
    ಯಾವಾಗ ಅಂಕಿತ್ ಶರ್ಮ ಕಾಣೆಯಾಗಿದ್ದಾಳೆ ಎನ್ನುವುದು ಗೊತ್ತಾಗುತ್ತದೆಯೋ, ಆಗ ಅಂಕಿತ್ ಶರ್ಮಾ ತಂದೆ ಸಹಿತ ಕೆಲವರು ಬಂದು ರಾಜು ತಿವಾರಿಯ ಮೇಲೆ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣವನ್ನು ದಾಖಲಿಸುತ್ತಾರೆ. ಇದರಿಂದಾಗಿ ರಾಜು ತಿವಾರಿ ಜೈಲು ಪಾಲಾಗುತ್ತಾರೆ. ಕಳೆದ ಜನವರಿಯಲ್ಲಿ ಜೈಲು ಪಾಲಾದ ರಾಜು ತಿವಾರಿಗೆ, ಈಗ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಬಂದಿದೆ. ಅಂಕಿತ ಶರ್ಮಾ ಹಾಗೂ ಆತನ ಪ್ರಿಯಕರ ಮತ್ತು ಅವಳ ತಂದೆಯು ಸೇರಿದಂತೆ ನಾಲ್ಕು ಜನರ ಮೇಲೆ ಗಂಭೀರ ಪ್ರಕರಣ ದಾಖಲಾಗಿದೆ ಮತ್ತು ಜೈಲಿನ ಹೊಳಕ್ಕೆ ಹೋಗಿದ್ದಾರೆ.
    ಅಷ್ಟಕ್ಕೂ ಆಗಿದ್ದೇನು ಗೊತ್ತಾ?
    ಅಂಕಿತ್ ಶರ್ಮಾ ಜನವರಿ 21ರಂದು ಒಡವೆ ಹಾಗೂ ಹಣದೊಂದಿಗೆ ಅದೇ ತನ್ನ ಚಿಕ್ಕಮ್ಮನ ಮಗ ಸಂಕಲ್ಪ ಮಿಶ್ರ ಜೊತೆ ದೆಹಲಿಗೆ ಪರಾರಿ ಯಾಗುತ್ತಾಳೆ. ಇತ್ತ ಈ ವಿಚಾರ ಅವಳ ತಂದೆಗೆ ಗೊತ್ತಿದ್ದರೂ ಸಹ, ಅವರು ರಾಜು ತಿವಾರಿಯ ಮೇಲೆ ವರದಕ್ಷಿಣೆ ಹಾಗೂ ಕೊಲೆ ಪ್ರಕರಣವನ್ನು ದಾಖಲಿಸುತ್ತಾರೆ. ರಾಜು ತಿವಾರಿ ಜೈಲಿಗೆ ಹೋಗುತ್ತಿದ್ದಂತೆಯೇ ಅಂಕಿತ್ ಶರ್ಮ ಸಂಕಲ್ಪ ಶರ್ಮನ ಜೊತೆ ದೆಹಲಿಯಲ್ಲಿ ಬಿಂದಾಸಾಗಿ ಎಂಜಾಯ್ ಮಾಡುತ್ತಿದ್ದಲು. ಈ ಒಂದು ವಿಚಾರ ಕೌಶಂಬಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅನಾಮಧೇಯ ವ್ಯಕ್ತಿಯಿಂದ ತಿಳಿದು ಬರುತ್ತದೆ. ಆ ಒಂದು ಮೆಸೇಜಿನ ಆಧಾರದ ಮೇಲೆ ಮಹಾವಾಗ ಪೊಲೀಸ್ ಠಾಣೆಯ ಪೊಲೀಸರು ದೆಹಲಿಯಲ್ಲಿ, ಸಕತ್ತಾಗಿ ಎಂಜಾಯ್ ಮಾಡುತ್ತಿದ್ದ ಅಂಕಿತ್ ಶರ್ಮಾ ಮನೆಯ ಬಾಗಿಲನ್ನು ಬಡಿಯುತ್ತಾರೆ. ಎದುರುಗಡೆ ಪೊಲೀಸರನ್ನು ಕಾಣುತ್ತಿದ್ದಂತೆಯೇ ಅಂಕಿತ್ ಶರ್ಮ ನಡುಗಿ ಹೋಗುತ್ತಾಳೆ. ತನ್ನ ಜೊತೆಗೆ ಕರೆದು ತಂದಿದ್ದ ಸಂಕಲ್ಪ ಶರ್ಮ, ತಪ್ಪಿಸಿಕೊಳ್ಳಲು ಹೆಣಗಾಡಿದರು ಪೊಲೀಸರು ಬಿಡಲಿಲ್ಲ. ಅವರಿಬ್ಬರನ್ನು ಹೆಡೆಮರಿ ಕಟ್ಟಿ ಹರಿಯಾಣಕ್ಕೆ ಕರೆದೊಯ್ದಿದ್ದಾರೆ ಪೊಲೀಸರು. ಈ ಎಲ್ಲಾ ವಿಚಾರವನ್ನು ಕೌಶಂಬಿ ಎಸ್ ಪಿ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ವಿನಾಕಾರಣ ಜೈಲಿನೊಳಗಿದ್ದ ರಾಜ್ ತಿವಾರಿ ಬಂದ ಮುಕ್ತರಾಗಿದ್ದಾನೆ.

    ##CrimeCase #FalseAllegations #DowryCase##SocialAwareness#JusticeServed #HaryanaCase

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಇಂದಿನ ಆಧುನಿಕ ಯುಗದಲ್ಲೂ ಗಂಡನ ಮನೆಯಲ್ಲಿ ಹೆಣ್ಣೊಬ್ಬಳ ನರಕಯಾತನೆಯ ನೈಜ ದೃಶ್ಯ ತಂದೆಯೇ ಕಣ್ಣಾರೆ ನೋಡಿದರೇ ….ಕಣ್ಣೀರು ತಡೆಯಲು ಸಾಧ್ಯವಿಲ್ಲ…..
    ಪಶ್ಚಿಮ ಘಟ್ಟದ ಕಸ್ತೂರಿರಂಗನ್ ವರದಿಗೆ ಬ್ರೇಕ್?…ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧತೆ
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
    ಇನ್ಮುಂದೆ ಗೂಗಲ್‌ನಲ್ಲಿ ನಿಮ್ಮ ಹಳೆಯ ಕೋರ್ಟ್ ಕೇಸ್‌ಗಳ ವಿವರಗಳನ್ನುಮರೆಮಾಡಬಹುದು-ದೆಹಲಿ ಹೈಕೋರ್ಟ್ ಗೈಡ್‌ಲೈನ್ಸ್ ರಿಲೀಸ್! 
    ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    “ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ಮತದಾರರೇ…ಕರ್ನಾಟಕ SIR ನಲ್ಲಿ 47 ಲಕ್ಷ ಹೆಸರುಗಳು ಡಿಲೀಟ್…..‌! 2002ರ ಪಟ್ಟಿ ವಿವರ ಇಲ್ಲದಿದ್ದರೆ ನೋಟಿಸ್? ಮುಂದೆ ಏನು ಮಾಡಬೇಕು?
    “ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ಮಂಗಳೂರು ಹಂಪನಕಟ್ಟೆಯಲ್ಲಿ ಶೂ ಅಂಗಡಿಗೆ ಬೆಂಕಿ; ಅಪಾರ ನಷ್ಟ, ಅವಘಡದಿಂದ ಎಚ್ಚೆತ್ತ ವ್ಯಾಪಾರಿಗಳು…!
    ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
    ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
    ಮತ್ತೆ ಜಾರುತ್ತಿದೆ ಕೆತ್ತಿಕಲ್ ಗುಡ್ಡ: ಕೋಟ್ಯಂತರ ವೆಚ್ಚದ ತಡೆ ಕಾಮಗಾರಿಯೂ ವಿಫಲವೇ? ಹೆದ್ದಾರಿ 169ರ ಸುರಕ್ಷತೆ ಮತ್ತೆ ಪ್ರಶ್ನಾರ್ಥಕ
    ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
    ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
    ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
    ‘ಸೈಯಾರಾ’ ಶೀರ್ಷಿಕೆ ಗೀತೆಗೆ ಸಿಕ್ಕ ರಾಯಲ್ಟಿ ನಿರಾಶಾದಾಯಕ: ಸಂಗೀತ ಸಂಯೋಜಕ ತನಿಷ್ಕ್ ಬಾಗ್ಚಿ ಬೇಸರ
    ಬೆಳಗ್ಗೆ ಲೈಟ್ ಆನ್ ಮಾಡಿದ್ರು… ಕ್ಷಣದಲ್ಲೇ PGಯಲ್ಲಿ ಸಿಲಿಂಡರ್ ಸ್ಫೋಟ…! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ಬೊಮ್ಮಸಂದ್ರದ ಶ್ರೀ ಸಾಯಿ ಕಂಫರ್ಟ್ PGಯಲ್ಲಿಮುಂಜಾನೆ ಅಗ್ನಿ ದುರಂತ
    ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
    ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ  ಕೊನೆಗೂ ರಾಜೀನಾಮೆ
    ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್…!ಅಪ್ಲಿಕೇಶನ್ ಬ್ಯಾನ್ ಅಲ್ಲ, ವ್ಯವಸ್ಥೆ ಸರಿಪಡಿಸಿ! ಸರ್ಕಾರಕ್ಕೆ ನಿಸರ್ಗ ಅಧಿಕಾರಿಯ ಸಲಹೆ
    ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
    ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
    AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
    ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
    ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ