📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ಆಟೋರಿಕ್ಷಾಗಳ ಮುಕ್ತ ಸಂಚಾರದ ಕುರಿತು ಜಿಲ್ಲಾಡಳಿತವು ಜಾರಿ ಮಾಡಿದ ಕಠಿಣ ನಿಯಮಗಳಿಗೆ ಹೈಕೋರ್ಟ್ ತಡೆ ನೀಡಿದ್ದು, ಇ-ರಿಕ್ಷಾ ಚಾಲಕರು ಮತ್ತು ಮಾಲೀಕರಿಗೆ ಭರವಸೆಯ ಬೆಳಕು ಮೂಡಿಸಿದೆ ಎಂದು ಲಾರೆನ್ಸ್ ಡಿಸೋಜಾ ತಿಳಿಸಿದ್ದಾರೆ.

ಮಂಗಳೂರುದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ, ಕೋವಿಡ್ ಕಾಲದಲ್ಲಿ ಪರಿಸರ ಸ್ನೇಹಿ ಹಾಗೂ ಆರ್ಥಿಕವಾಗಿ ಲಾಭದಾಯಕವಾಗಿರುವುದರಿಂದ ಅನೇಕ ಯುವಕರು ಸಾಲ ಪಡೆದು ಎಲೆಕ್ಟ್ರಿಕ್ ರಿಕ್ಷಾಗಳನ್ನು ಖರೀದಿಸಿದ್ದರು. ಮೂಲತಃ, ಜಿಲ್ಲಾಧಿಕಾರಿಗಳು ಜುಲೈ 26, 2024 ರಂದು ಇ-ರಿಕ್ಷಾಗಳಿಗೆ ಮುಕ್ತ ಸಂಚಾರಕ್ಕೆ ಅನುಮತಿ ನೀಡಿದ್ದರು. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ರಿಕ್ಷಾ ಮಾಲೀಕರ ಸಂಘದ ಆಕ್ಷೇಪದ ನಂತರ, ಅಕ್ಟೋಬರ್ 30, 2025 ರಂದು ಹೊಸ ನಿಯಮಗಳು ಜಾರಿಗೆ ಬಂದವು. ಈ ನಿಯಮಗಳಂತೆ, ಇ-ರಿಕ್ಷಾ ಚಾಲಕರಿಗೆ ಐದು ಕಠಿಣ ಷರತ್ತುಗಳನ್ನು ಅನುಸರಿಸಲು ಕಡ್ಡಾಯವಿತ್ತು.

ಇ-ರಿಕ್ಷಾ ಚಾಲಕರು ಮತ್ತು ಮಾಲೀಕರ ಸಂಘವು ಈ ನಿರ್ಧಾರವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ, ನ್ಯಾಯಾಲಯದಲ್ಲಿ ವಿಚಾರಣೆಗೆ ತಂದರು. ಹೈಕೋರ್ಟ್ ಪರಿಶೀಲನೆಯ ನಂತರ, ಐದು ಷರತ್ತುಗಳಲ್ಲಿ ಮುಖ್ಯವಾದ ಎರಡು ಷರತ್ತುಗಳಿಗೆ ತಡೆ ನೀಡಿತು:

  1. ಚಾಲಕರು ಕನಿಷ್ಠ 5 ವರ್ಷಗಳಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಾಗಿರಬೇಕು ಎಂಬ ನಿಯಮ
  2. ರಿಕ್ಷಾ ಆರ್‌ಸಿ ಓನರ್ ಮಾತ್ರ ರಿಕ್ಷಾ ಓಡಿಸಬೇಕು ಎಂಬ ಕಡ್ಡಾಯ ನಿಯಮ

ಈ ತಡೆಯಾಜ್ಞೆಯಿಂದ ಹೊರವಲಯ ಮತ್ತು ಗ್ರಾಮೀಣ ಭಾಗದ ಚಾಲಕರಿಗೂ ನಗರದಲ್ಲಿ ಸಂಚರಿಸಲು ಅವಕಾಶ ಸಿಗಿದ್ದು, ಸಾವಿರಾರು ಕುಟುಂಬಗಳಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಲಾಭವಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮನೋರಾಜ್, ಶರಣ್ ಮತ್ತು ಮತ್ತಾಯಸ್ ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಹಾಜರಿದ್ದರು ಮತ್ತು ಹೈಕೋರ್ಟ್ ತೀರ್ಪು ಇ-ರಿಕ್ಷಾ ಉದ್ಯಮಕ್ಕೆ ಪ್ರೋತ್ಸಾಹ ನೀಡುವ ಮಹತ್ವದ ನಿರ್ಧಾರವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


##ElectricRickshaw##KannadaNews##UrbanMobility #CourtDecision#auto rickshaw association#dakshina Kannada news

COMMENTS

Login with Gmail to comment

ಇನ್ನಷ್ಟು ಸುದ್ದಿ

“ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್…!ಅಪ್ಲಿಕೇಶನ್ ಬ್ಯಾನ್ ಅಲ್ಲ, ವ್ಯವಸ್ಥೆ ಸರಿಪಡಿಸಿ! ಸರ್ಕಾರಕ್ಕೆ ನಿಸರ್ಗ ಅಧಿಕಾರಿಯ ಸಲಹೆ
ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
“ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
ಮೂಡುಬಿದಿರೆಯಲ್ಲಿ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಕಾರಿಗೆ ಬೆಂಕಿ! ತಪ್ಪಿದ ಭಾರೀ ದುರಂತ ..ಏಕಾಏಕಿ ಬೆಂಕಿ.ಕಾರಿನಲ್ಲಿದ್ದ ಕುಟುಂಬ ಅಪಾಯದಿಂದ ಪಾರು.
ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?