📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour


    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ಆಟೋರಿಕ್ಷಾಗಳ ಮುಕ್ತ ಸಂಚಾರದ ಕುರಿತು ಜಿಲ್ಲಾಡಳಿತವು ಜಾರಿ ಮಾಡಿದ ಕಠಿಣ ನಿಯಮಗಳಿಗೆ ಹೈಕೋರ್ಟ್ ತಡೆ ನೀಡಿದ್ದು, ಇ-ರಿಕ್ಷಾ ಚಾಲಕರು ಮತ್ತು ಮಾಲೀಕರಿಗೆ ಭರವಸೆಯ ಬೆಳಕು ಮೂಡಿಸಿದೆ ಎಂದು ಲಾರೆನ್ಸ್ ಡಿಸೋಜಾ ತಿಳಿಸಿದ್ದಾರೆ.

    ಮಂಗಳೂರುದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ, ಕೋವಿಡ್ ಕಾಲದಲ್ಲಿ ಪರಿಸರ ಸ್ನೇಹಿ ಹಾಗೂ ಆರ್ಥಿಕವಾಗಿ ಲಾಭದಾಯಕವಾಗಿರುವುದರಿಂದ ಅನೇಕ ಯುವಕರು ಸಾಲ ಪಡೆದು ಎಲೆಕ್ಟ್ರಿಕ್ ರಿಕ್ಷಾಗಳನ್ನು ಖರೀದಿಸಿದ್ದರು. ಮೂಲತಃ, ಜಿಲ್ಲಾಧಿಕಾರಿಗಳು ಜುಲೈ 26, 2024 ರಂದು ಇ-ರಿಕ್ಷಾಗಳಿಗೆ ಮುಕ್ತ ಸಂಚಾರಕ್ಕೆ ಅನುಮತಿ ನೀಡಿದ್ದರು. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ರಿಕ್ಷಾ ಮಾಲೀಕರ ಸಂಘದ ಆಕ್ಷೇಪದ ನಂತರ, ಅಕ್ಟೋಬರ್ 30, 2025 ರಂದು ಹೊಸ ನಿಯಮಗಳು ಜಾರಿಗೆ ಬಂದವು. ಈ ನಿಯಮಗಳಂತೆ, ಇ-ರಿಕ್ಷಾ ಚಾಲಕರಿಗೆ ಐದು ಕಠಿಣ ಷರತ್ತುಗಳನ್ನು ಅನುಸರಿಸಲು ಕಡ್ಡಾಯವಿತ್ತು.

    ಇ-ರಿಕ್ಷಾ ಚಾಲಕರು ಮತ್ತು ಮಾಲೀಕರ ಸಂಘವು ಈ ನಿರ್ಧಾರವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ, ನ್ಯಾಯಾಲಯದಲ್ಲಿ ವಿಚಾರಣೆಗೆ ತಂದರು. ಹೈಕೋರ್ಟ್ ಪರಿಶೀಲನೆಯ ನಂತರ, ಐದು ಷರತ್ತುಗಳಲ್ಲಿ ಮುಖ್ಯವಾದ ಎರಡು ಷರತ್ತುಗಳಿಗೆ ತಡೆ ನೀಡಿತು:

    1. ಚಾಲಕರು ಕನಿಷ್ಠ 5 ವರ್ಷಗಳಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಾಗಿರಬೇಕು ಎಂಬ ನಿಯಮ
    2. ರಿಕ್ಷಾ ಆರ್‌ಸಿ ಓನರ್ ಮಾತ್ರ ರಿಕ್ಷಾ ಓಡಿಸಬೇಕು ಎಂಬ ಕಡ್ಡಾಯ ನಿಯಮ

    ಈ ತಡೆಯಾಜ್ಞೆಯಿಂದ ಹೊರವಲಯ ಮತ್ತು ಗ್ರಾಮೀಣ ಭಾಗದ ಚಾಲಕರಿಗೂ ನಗರದಲ್ಲಿ ಸಂಚರಿಸಲು ಅವಕಾಶ ಸಿಗಿದ್ದು, ಸಾವಿರಾರು ಕುಟುಂಬಗಳಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಲಾಭವಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮನೋರಾಜ್, ಶರಣ್ ಮತ್ತು ಮತ್ತಾಯಸ್ ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಹಾಜರಿದ್ದರು ಮತ್ತು ಹೈಕೋರ್ಟ್ ತೀರ್ಪು ಇ-ರಿಕ್ಷಾ ಉದ್ಯಮಕ್ಕೆ ಪ್ರೋತ್ಸಾಹ ನೀಡುವ ಮಹತ್ವದ ನಿರ್ಧಾರವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


    ##ElectricRickshaw##KannadaNews##UrbanMobility #CourtDecision#auto rickshaw association#dakshina Kannada news

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಶಾಲಾ ಶಿಕ್ಷಕಿಯರ ಹೆಸರಿನಲ್ಲಿ ಡ್ರಗ್ಸ್ ಜಾಲ ..! ತನಿಖೆಯಲ್ಲಿ ಬೆಚ್ಚಿಬೀಳಿಸುವ ಕೊಂಡಿಗಳು ಇನ್‌ಸ್ಟಾಗ್ರಾಮ್‌ನಿಂದ ಗ್ರಾಹಕರ ಸೆಳೆತ, ಗಲ್ಫ್ ನಂಬರ್ ಮೂಲಕ ಬುಕ್ಕಿಂಗ್
    “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ಲಂಚದ ವಿರುದ್ಧ ದೂರು ನೀಡಿದ್ದಕ್ಕೆ ರೈತನ ಮಗನ ವೃಷಣಗಳನ್ನೇ ಒಡೆದ ಪೊಲೀಸ್ ಕ್ರೌರ್ಯ!
    ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
    ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ಗ್ರಾಮೀಣ ವಿದ್ಯಾರ್ಥಿಗಳಿಗೂ AI ಶಿಕ್ಷಣ: ಕರ್ನಾಟಕ ಸರ್ಕಾರದ ಐತಿಹಾಸಿಕ ಹೆಜ್ಜೆ..50 ಸರ್ಕಾರಿ ಕಾಲೇಜುಗಳಲ್ಲಿ AI ಲ್ಯಾಬ್‌ಗಳು!
    ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
    ಈಶ್ವರ್ ಮಲ್ಪೆ ತಂಡಕ್ಕೆ MAHE ಸಂಸ್ಥೆಯಿಂದ ಅಮೂಲ್ಯ ರಕ್ಷಣಾ ವಾಹನ ಕೊಡುಗೆ-ಜೀವ ಉಳಿಸುವ ಸೇವೆಗೆ ಮತ್ತಷ್ಟು ಶಕ್ತಿ
    ರೂಪಾಯಿಗೆ ತೈಲದ ಬಿಸಿ! RBI ಅಖಾಡಕ್ಕಿಳಿಯುತ್ತಾ?ತೈಲ ಬೆಲೆ ಏರಿಕೆ ಎಫೆಕ್ಟ್ -ಡಾಲರ್ ಎದುರು ರೂಪಾಯಿ ದುರ್ಬಲ!
    ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
    ಕೋರ್ಟ್ ವಿಡಿಯೊ ವೈರಲ್‌ಗೆ ಬ್ರೇಕ್: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಜನಾಭಿಪ್ರಾಯ ಏನು?
    Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
     ಡಿಗ್ರಿಗೂ ಮುನ್ನ ಹ್ಯಾಕರ್ ಗೆ IIT ಉದ್ಯೋಗ! ಪ್ರತಿಭೆ ಇದ್ದರೆ ಅವಕಾಶವೇ ನಿಮ್ಮ ಮನೆ ಬಾಗಿಲು ತಟ್ಟುತ್ತದೆ!” ಅನ್ನೋದಕ್ಕೆ ಸ್ಫೂರ್ತಿ ಈ ನಿಸರ್ಗ ಅಧಿಕಾರಿ..
    ಉಡುಪಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಸಂತೋಷ್ ಡಿ.ಎಸ್. ನೇಮಕ
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
    ವಾಹನ ಸವಾರರಿಗೆ ಸರ್ಕಾರದ ಮತ್ತೆ 50% ಫೈನ್ ರಿಯಾಯಿತಿ!ಸಿಹಿ ಸುದ್ದಿ… ಆದರೆ ಜನ ಕೇಳುತ್ತಿರುವ ಕಹಿ ಪ್ರಶ್ನೆಗಳಿಗೂ ಉತ್ತರಿಸಿ… ಉಲ್ಲಂಘಿಸುವವರಿಗೆ ರಿಯಾಯಿತಿ…ಹಾಗೇ ನಿಯಮ ಪಾಲಿಸುವವರಿಗೆ ಬಹುಮಾನ ಉಂಟಾ…?!!!!
    ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
    ಮಂಡ್ಯಒಂದೇ ಕುಟುಂಬದ ಐವರ ಜಲಸಮಾಧಿ: ಕಾವೇರಿ ಒಡಲಲ್ಲಿವಿಧಿಯ ಕ್ರೂರ ಆಟಕ್ಕೆ ಕಣ್ಣೀರ ಕಡಲಾದ ಮುತ್ತತ್ತಿ!
    ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು