📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!

ಮಂಗಳೂರು ದಕ್ಷಿಣ ಕನ್ನಡದ ಕರಾವಳಿ ಜನತೆಗೆ ತ್ವರಿತ ಮತ್ತು ಸುಲಭ ನ್ಯಾಯದಾನ ದೊರಕಿಸುವ ದೃಷ್ಟಿಯಿಂದ ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಅತ್ಯಂತ ಅಗತ್ಯವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಮಂಗಳೂರಿನಲ್ಲಿ ಸ್ಪಷ್ಟವಾಗಿ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಅವರು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸ್ವಾಗತಾರ್ಹವಾಗಿದ್ದು, ಇದು ದೀರ್ಘಕಾಲದ ಜನಹಿತದ ಹೋರಾಟಕ್ಕೆ ದೊರೆತ ಮಹತ್ವದ ಮಾನ್ಯತೆ ಆಗಿದೆ. ಆದರೆ ಇಂತಹ ಸಂದರ್ಭದಲ್ಲಿ ಮಂಗಳೂರಿನ ಬದಲು ಬೇರೆ ಜಿಲ್ಲೆಯಲ್ಲಿ ಸಂಚಾರಿ ಪೀಠ ಆರಂಭಿಸಬೇಕು ಎಂಬ ಆಗ್ರಹಗಳು ನ್ಯಾಯಸಮ್ಮತವಲ್ಲ ಹಾಗೂ ಕರಾವಳಿ ಜನರ ನ್ಯಾಯದ ಹಕ್ಕಿಗೆ ವಿರುದ್ಧವಾಗಿವೆ ಎಂದು ಅವರು ಹೇಳಿದರು.

ಮಂಗಳೂರು ವಕೀಲರ ಸಂಘವು ಹಲವು ವರ್ಷಗಳಿಂದ ಈ ಬೇಡಿಕೆಯನ್ನು ನಿರಂತರವಾಗಿ ಮುಂದಿಟ್ಟು ಹೋರಾಟ ನಡೆಸುತ್ತಿದ್ದು, ಇದು ಸಂಪೂರ್ಣವಾಗಿ ರಾಜಕೀಯ ರಹಿತ ಮತ್ತು ಜನಪರ ಹೋರಾಟವಾಗಿದೆ. ಈ ಹೋರಾಟದ ಪ್ರತಿಯೊಂದು ಹಂತದಲ್ಲೂ ವಕೀಲರ ಸಂಘದ ಜೊತೆ ನಿಂತು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಜಿಲ್ಲೆಯ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳ ಮತ್ತು ಪ್ರಮುಖರ ಉಪಸ್ಥಿತಿಯಲ್ಲಿ ಮನವಿ ಸಲ್ಲಿಸಲಾಗಿದೆ. ಜೊತೆಗೆ ವೈಯಕ್ತಿಕವಾಗಿ ಹಾಗೂ ವಿಧಾನಸಭಾ ಅಧಿವೇಶನದಲ್ಲೂ ಸರ್ಕಾರವನ್ನು ಹಲವು ಬಾರಿ ಈ ಕುರಿತು ಒತ್ತಾಯಿಸಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಕರಾವಳಿ ಭಾಗದ ಜನರಿಗೆ ವೇಗವಾದ ನ್ಯಾಯದಾನ ವ್ಯವಸ್ಥೆ ಒದಗಿಸಲು ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠವನ್ನು ತಕ್ಷಣ ಸ್ಥಾಪಿಸಬೇಕೆಂಬುದು ತಮ್ಮ ಸ್ಪಷ್ಟ ಮತ್ತು ಅಚಲವಾದ ಆಗ್ರಹವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

#: #Mangalore #DakshinaKannada #HighCourtBench #JusticeForCoast #LawAndJustice #KaravaliVoice

COMMENTS

Login with Gmail to comment

ಇನ್ನಷ್ಟು ಸುದ್ದಿ

ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
“ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”