📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!

ಹೋಳಿ ಮತ್ತು Ramdan ಹಬ್ಬಗಳ ನಡುವೆ ನಡೆಯಬಾರದ್ದು ನಡೆದು ಒಂದು ಜೀವವೇ ಹೋಯಿತು ……..!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಸಂಭವಿಸಿದ ದುರ್ಘಟನೆ ಒಂದು ಸಣ್ಣ ತಪ್ಪಲ್ಲದ ತಪ್ಪು ಹೇಗೆ ಭೀಕರ ಹಿಂಸೆಗೆ ಕಾರಣವಾಯಿತು ನೋಡಿ …

ಒಂದು ಸಣ್ಣ ತಪ್ಪಿನಿಂದ ಆರಂಭವಾದ ಘಟನೆಯು ಸಹನೆ, ಸಮಜಾಯಿಷಿ ಮತ್ತು ಮಾನವೀಯತೆ ಕೊರತೆಯಿಂದ ಹೇಗೆ ದೊಡ್ಡ ದುರಂತವಾಗಿ ಮಾರ್ಪಟ್ಟಿತು ಎಂಬುದು ಈ ಘಟನೆ ಮತ್ತೆ ಸಾಕ್ಷೀಕರಿಸುತ್ತದೆ . ಹಬ್ಬಗಳ ಮೂಲ, ಸಂಭ್ರಮ ಮತ್ತು ಸೌಹಾರ್ದತೆಯನ್ನು ಸಾರುವುದಾದರೂ, ಕ್ಷಣಿಕ ಕೋಪ ಮತ್ತು ಅಸಹನೆಯಿಂದ ಒಂದು ಅಮೂಲ್ಯ ಜೀವ ಕಳೆದುಹೋಗಿರುವುದು ದುಃಖಕರ ಸಂಗತಿಯಾಗಿದೆ.

ಹೋಳಿ ಹಬ್ಬದಂದು ಕೆಲವು ಚಿಕ್ಕ ಮಕ್ಕಳು ಆಟವಾಡುತ್ತಾ ಬಣ್ಣಗಳಿಂದ ಸಂಭ್ರಮಿಸುತ್ತಿದ್ದರು. ಆ ವೇಳೆ ಅಜಾಗರೂಕತೆಯಿಂದ ಹೋಳಿ ಬಣ್ಣದ ಪುಡಿ ಅಲ್ಲಿ ಹಾದು ಹೋಗುತ್ತಿದ್ದ ಒಬ್ಬ ಮುಸ್ಲಿಂ ಮಹಿಳೆಯ ಕಾಲಿನ ಮೇಲೆ ಬಿದ್ದಿದೆ ಎನ್ನಲಾಗಿದೆ. ಇದರಿಂದ ಆಕೆ ಕೋಪಗೊಂಡು ಕೂಗಿದ ನಂತರ, ಆಕೆಯ ಸಮುದಾಯದ ಕೆಲವರು ಅಲ್ಲಿಗೆ ಕೂಡಿಕೊಂಡರು. ಆರಂಭದಲ್ಲಿ ಸಣ್ಣ ಮಾತಿನ ಚಕಮಕಿಯಾಗಿ ಆರಂಭವಾದ ಘಟನೆ, ಸಹನೆ ಮತ್ತು ಮಾನವೀಯತೆ ಕೊರತೆಯಿಂದ ಬೇಗನೆ ಉದ್ವಿಗ್ನತೆಯಾಗಿ ತಿರುಗಿತು.

ಸ್ಥಳೀಯರ ಹೇಳಿಕೆಗೆ ಅನುಸಾರ, ಆ ಸಂದರ್ಭದಲ್ಲಿ ಕೆಲವರು ಆಕ್ರೋಶಗೊಂಡು ಹೋಲಿ ಪೌಡರ್  ಎರಚಿದ ಮನೆಗೆ ಒಳಗಡೆ ನುಗ್ಗಿ ಹಲ್ಲೆ ಮಾಡಲೇತನ್ಸಿದಾಗ ಅವರು ಹೆದರಿ ಓಡಿ ಬಾಗಿಲು ಲಾಕ್ ಮಾಡಿ ಒಳಗಡೆ ಇರುವಾಗಲೇ ಏನು ನಡಿತಾ ಇದೆ ಅಂತಾನೇ ಗೊತ್ತಿಲ್ಲದ ಹೊರಗಿನಿಂದ ಬಂದ ಆ ಮನೆಯ ಯುವಕ  ವಿಚಾರಿಸಲು ಮುಂದಾದಾಗ ಉದ್ರಿಕ್ತ ಗುಂಪು ತರುಣ್ ಎಂಬ ಯುವಕನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದರು. ಗಂಭೀರವಾಗಿ ಗಾಯಗೊಂಡ ತರುಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.

ರಮಝಾನ್ ಪವಿತ್ರ ತಿಂಗಳಲ್ಲಿಯೇ ಈ ರೀತಿಯ ಹಿಂಸಾಚಾರ ನಡೆದಿರುವುದು ಹಲವರಲ್ಲಿ ಬೇಸರ ಮತ್ತು ಆಘಾತಕ್ಕೆ ಕಾರಣವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ. ಇದುವರೆಗೆ ಒಬ್ಬ ಅಪ್ರಾಪ್ತ ಸೇರಿದಂತೆ ಒಟ್ಟು ಏಳು ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳಲ್ಲಿ ಉಮರುದ್ದೀನ್, ಆತನ ಸಹೋದರ ಕಮ್ರುದ್ದೀನ್ ಮತ್ತು ಮಗ ಮುಜಾಫರ್ ಒಂದೇ ಕುಟುಂಬದವರು ಎಂದು ವರದಿಯಾಗಿದೆ.

ಘಟನೆಯ ನಂತರ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಆಕ್ರೋಶಗೊಂಡ ಕೆಲವರು ಆರೋಪಿಗಳ ಮನೆಗಳಿಗೆ ನುಗ್ಗಿ ಬೆಂಕಿ ಹಚ್ಚಿದ ಘಟನೆ ಕೂಡ ನಡೆದಿದೆ. ನಂತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ, ಪ್ರಮುಖ ಆರೋಪಿ ನಿಜಾಮುದ್ದೀನ್‌ಗೆ ಸೇರಿದ ಆಸ್ತಿಯನ್ನು ಧ್ವಂಸಗೊಳಿಸಿದೆ. ಈ ಕಾರ್ಯಾಚರಣೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಡಾನ್ -3 ಸಿನಿಮಾ ಕಥೆ ಗೋವಿಂದ….!
ಸಚಿವ ಜಮೀರ್ ಕಥೆ ಗೋವಿಂದ!!!?
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”