📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!

ಮುಂಬೈ ವರ್ಲಿ ರಸ್ತೆ ಪ್ರತಿಭಟನೆ – ಮಹಿಳೆಯ ಆಕ್ರೋಶ ವೈರಲ್, ನಂತರ ವಿವಾದಕ್ಕೆ ತಿರುಗಿದ್ದು ಯಾಕೆ?

ವರ್ಲಿ ರಸ್ತೆಯಲ್ಲಿ ನಡೆದ ಪ್ರತಿಭಟನೆ ವೇಳೆ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದ್ದು, ರಸ್ತೆ ಸಂಪೂರ್ಣ ಜಾಮ್ ಆಗಿ ಜನಸಾಮಾನ್ಯರಿಗೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಪ್ರತಿಭಟನೆಯ ಪ್ರಮುಖ ಸಂಘಟಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅನುಮತಿ ನಿಯಮ ಉಲ್ಲಂಘನೆ ಹಾಗೂ ಸಾರ್ವಜನಿಕ ಶಿಸ್ತಿಗೆ ಧಕ್ಕೆ ತಂದ ಆರೋಪದ ಮೇಲೆ ತನಿಖೆ ಮುಂದುವರಿದಿದೆ.

ಇದೇ ವೇಳೆ, ಪ್ರತಿಭಟನೆ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನಾಕಾರರನ್ನು ಪ್ರಶ್ನಿಸಿದ್ದ ಮಹಿಳೆಯ ವಿರುದ್ಧ ಕಾನೂನು ವಿದ್ಯಾರ್ಥಿನಿ ಝೆನ್ ಸದವರ್ತೇ ಅವರು ಪೊಲೀಸರಿಗೆ ದೂರು ಸಲ್ಲಿಸಿರುವುದು ಹೊಸ ತಿರುವು ಪಡೆದಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಯಾಗಿದೆ ಎಂಬ ಆರೋಪದಡಿ ಈ ದೂರು ದಾಖಲಿಸಲಾಗಿದ್ದು, ಈ ಘಟನೆಯು ಈಗ ಪರಸ್ಪರ ಆರೋಪ–ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಮುಂಬೈಯ ವರ್ಲಿ ಪ್ರದೇಶದಲ್ಲಿ ನಡೆದ ರಸ್ತೆ ತಡೆ ಪ್ರತಿಭಟನೆ ಈಗ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಮಹಿಳಾ ಮೀಸಲಾತಿ ಮಸೂದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ರಸ್ತೆ ಸಂಪೂರ್ಣ ಜಾಮ್ ಆಗಿ ಜನಜೀವನ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ದೇಶದಾದ್ಯಂತ ಚರ್ಚೆ ಮುಂದುವರಿದಿದೆ.

ಗಂಟೆಗಳ ಕಾಲ ಸಂಚಾರ ನಿಂತುಹೋಗಿದ್ದು, ಶಾಲೆಯಿಂದ ಮಗುವನ್ನು ಕರೆದುಕೊಂಡು ಮನೆಗೆ ಹೋಗುತ್ತಿದ್ದ ತಾಯಿ ಸೇರಿದಂತೆ ಹಲವಾರು ನಾಗರಿಕರು ರಸ್ತೆ ಮಧ್ಯೆ ಸಿಲುಕಿಕೊಂಡಿದ್ದರು. ಈ ಸಂದರ್ಭ ಒಬ್ಬ ಮಹಿಳೆ ಕಾರಿನಿಂದ ಇಳಿದು ಪ್ರತಿಭಟನಾಕಾರರನ್ನು ಹಾಗೂ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿ ವೈರಲ್ ಆಗಿದೆ.

💥 “ರಸ್ತೆಯಲ್ಲಿ ಪ್ರತಿಭಟನೆ ಮಾಡಬೇಡಿ, ಮೈದಾನ ಇದೆ ಅಲ್ಲಿ ಮಾಡಿ!” ಎಂಬ ಆಕೆಯ ಆಕ್ರೋಶಭರಿತ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ಪಡೆದಿವೆ. ಹಲವರು ಆಕೆಯನ್ನು “ಜನಸಾಮಾನ್ಯರ ಧ್ವನಿ” ಎಂದು ಕೊಂಡಾಡಿದ್ದಾರೆ.

📢 ಆದರೆ ಇದೇ ಘಟನೆ ಈಗ ಹೊಸ ತಿರುವು ಪಡೆದಿದೆ. ಕಾನೂನು ವಿದ್ಯಾರ್ಥಿನಿ ಝನ್ ಸದವರ್ತೇ ಅವರು ಆ ಮಹಿಳೆಯ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಅವರ ಆರೋಪದ ಪ್ರಕಾರ, ಆ ಮಹಿಳೆ ಪೊಲೀಸರೊಂದಿಗೆ ಆಕ್ರೋಶದಿಂದ ಮಾತನಾಡಿದ್ದು ಕರ್ತವ್ಯಕ್ಕೆ ಅಡ್ಡಿಯಾಗಿದೆ.

ಈ ಬೆಳವಣಿಗೆಯಿಂದ ಸಾಮಾಜಿಕ ಮಾಧ್ಯಮದಲ್ಲಿ ಎರಡು ಬಗೆಯ ಅಭಿಪ್ರಾಯಗಳು ಮೂಡಿವೆ:
👉 ಹೆಚ್ಚಿನವರು ಮಹಿಳೆಯ ಪರವಾಗಿ ನಿಂತು “ಜನರ ತೊಂದರೆ ಪ್ರಶ್ನಿಸಿದ ಧೈರ್ಯ” ಎಂದು ಹೇಳುತ್ತಿದ್ದಾರೆ
👉 ಇನ್ನೂ ಕೆಲವರು “ಪೊಲೀಸ್ ಕಾರ್ಯಕ್ಕೆ ಅಡ್ಡಿ” ಎಂದು ದೂರು ಸರಿಯೆಂದು ವಾದಿಸುತ್ತಿದ್ದಾರೆ

ಈಗ ಈ ಘಟನೆ ಒಂದು ದೊಡ್ಡ ಚರ್ಚೆಗೆ ಕಾರಣವಾಗಿದೆ –

#: #MumbaiNews #VarliProtest #PublicReaction #ViralVideo #IndiaNews

COMMENTS

Login with Gmail to comment

ಇನ್ನಷ್ಟು ಸುದ್ದಿ

ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
ಇನ್ಮುಂದೆ ಗೂಗಲ್‌ನಲ್ಲಿ ನಿಮ್ಮ ಹಳೆಯ ಕೋರ್ಟ್ ಕೇಸ್‌ಗಳ ವಿವರಗಳನ್ನುಮರೆಮಾಡಬಹುದು-ದೆಹಲಿ ಹೈಕೋರ್ಟ್ ಗೈಡ್‌ಲೈನ್ಸ್ ರಿಲೀಸ್! 
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ!