📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!

    ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ ಬುಧವಾರ (08-07-2026) ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು (DC) ಆದೇಶ ಹೊರಡಿಸಿದ್ದಾರೆ.

    ಯಾವುದಕ್ಕೆಲ್ಲಾ ರಜೆ ಇರಲಿದೆ?

    • ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು
    • ಪ್ರಾಥಮಿಕ ಮತ್ತು ಪ್ರೌಢಶಾಲೆಗಳು (ಸರ್ಕಾರಿ, ಅನುದಾನಿತ ಮತ್ತು ಖಾಸಗಿ)
    • ಪದವಿ ಪೂರ್ವ ಕಾಲೇಜುಗಳು (PUC)

    ಗಮನಿಸಿ: ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮಳೆಯ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಲು ಹಾಗೂ ನದಿ, ಹಳ್ಳ-ಕೊಳ್ಳಗಳ ಬಳಿ ಹೋಗದಂತೆ ಜಿಲ್ಲಾಡಳಿತ ಮನವಿ ಮಾಡಿದೆ.

    ಹೆಚ್ಚಿನ ಅಪ್ಡೇಟ್‌ಗಳಿಗಾಗಿ ನಮ್ಮ ಪೇಜ್ ಫಾಲೋ ಮಾಡಿ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
    ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
    ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
    ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
    ಒಂದೆಡೆ ‘ನಶಾ ಮುಕ್ತ ಯುವ ಭಾರತ’ ಅಭಿಯಾನ; ಮತ್ತೊಂದೆಡೆ ಪಬ್ ಸಂಸ್ಕೃತಿಯ ಸೆಳೆತ..! ಮಣಿಪಾಲದಲ್ಲಿ ಅಪ್ರಾಪ್ತರ ಮದ್ಯಪಾನ ಬಯಲು
    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
    Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
    ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
    ವಿಜಯ್ vs ಡಿಕೆಶಿ ಅಲ್ಲ… ಅಮಿತ್ ಶಾ ಮುಂದೆ ಸೌತ್ ಪವರ್!ದಕ್ಷಿಣದ ಹಕ್ಕಿಗಾಗಿ ಒಂದೇ ಧ್ವನಿ!
    ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    Side Income ಇಂದು ಆಯ್ಕೆ ಅಲ್ಲ, ಅಗತ್ಯ …ಹಣ ಗಳಿಸಿ… ನಿದ್ರೆಯಲ್ಲೂ!ಒಂದು ಸಂಬಳ ಸಾಕಾಗದ ಕಾಲ ಇದು.
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..
    🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?