📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..

ಏಪ್ರಿಲ್ 14, 2026 ಅಂಡಮಾನ್ ಸಮುದ್ರ ಪ್ರದೇಶದಲ್ಲಿ ದೊಡ್ಡ ಬೋಟ್ ದುರಂತ ಸಂಭವಿಸಿದೆ.

ಮಲೇಷಿಯಾಗೆ ತೆರಳುತ್ತಿದ್ದ ದೋಣಿ ಮುಳುಗಿದ ಪರಿಣಾಮ ಅಂಡಮಾನ್‌ ಸಮುದ್ರದಲ್ಲಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿಗರು ಸೇರಿ ಕನಿಷ್ಠ 250 ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರು ಮತ್ತು ವಲಸೆ ಸಂಸ್ಥೆ ತಿಳಿಸಿದೆ.

ಈ ಬೋಟ್ ಬಾಂಗ್ಲಾದೇಶದ Teknaf ಭಾಗದಿಂದ Malaysia ಕಡೆಗೆ ಅನಧಿಕೃತವಾಗಿ ಪ್ರಯಾಣಿಸುತ್ತಿತ್ತು. ಅದರಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು, ಬಹುಪಾಲು ರೋಹಿಂಗ್ಯಾರು .ಈ ಘಟನೆಯು ರೋಹಿಂಗ್ಯಾಗಳ ಪುರ್ನವಸತಿ ಕುರಿತು ಪ್ರಶ್ನೆಗಳನ್ನು ಎತ್ತಿದೆ. ಮಯನ್ಮಾರ್‌ನ ರಾಖೈನ್‌ ಪ್ರದೇಶದಲ್ಲಿ ಹಿಂಸಾಚಾರವು ಮುಂದುವರೆದಿದ್ದು, ಅವರು ಮರಳಿ ಅಲ್ಲಿಗೆ ಹಿಂದಿರುಗುವುದು ಅನಿಶ್ಚಿತವಾಗಿದೆ. ನಿರಾಶ್ರಿತ ಶಿಬಿರಗಳಲ್ಲಿ ಮಾನವೀಯ ನೆರವು ಸೀಮಿತವಾಗಿರುವುದು, ನಿರುದ್ಯೋಗ ಮತ್ತು ಶಿಕ್ಷಣದ ಸೌಲಭ್ಯಗಳು ಇಲ್ಲದೇ ಇರುವುದು ಅವರನ್ನು ಅಪಾಯಕಾರಿ ಸಮುದ್ರ ಪ್ರಯಾಣಗಳಿಗೆ ತಳ್ಳುತ್ತಿದೆ. ವಿದೇಶಗಳಲ್ಲಿ ಉತ್ತಮ ಅವಕಾಶ ಸಿಗುವ ಭರವಸೆಯಿಂದ ಅಪಾಯಗಳಿಗೆ ಗುರಿಯಾಗುತ್ತಿದ್ದಾರೆ ಎಂದು ತಿಳಿಸಿದೆ.

  • ಬೋಟ್‌ನಲ್ಲಿ ಅತಿಯಾದ ಜನರು (overcrowding) ಇದ್ದರು
  • ಭಾರೀ ಗಾಳಿ + ಕಠಿಣ ಸಮುದ್ರ ಪರಿಸ್ಥಿತಿ ಇತ್ತು
  • ಇದರ ಪರಿಣಾಮವಾಗಿ ಬೋಟ್ ಸಮುದ್ರದಲ್ಲಿ ನಿಯಂತ್ರಣ ಕಳೆದು ಮುಳುಗಿತು

ಪ್ರಯಾಣದ ವೇಳೆ ಸಮುದ್ರದಲ್ಲಿ ಭಾರೀ ಗಾಳಿ ಮತ್ತು ಕೆಟ್ಟ ಹವಾಮಾನ ಉಂಟಾಯಿತು. ಬೋಟ್ ತುಂಬಾ ಹಳೆಯದು ಮತ್ತು ಅದರಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ಹತ್ತಿಸಿದ್ದರಿಂದ ಅದು ಸಮತೋಲನ ಕಳೆದುಕೊಂಡಿತು. ಪರಿಣಾಮವಾಗಿ ಬೋಟ್ ಅಂಡಮಾನ್ ಸಮುದ್ರದಲ್ಲಿ ಮುಳುಗಿತು.

ಈ ದುರಂತದಲ್ಲಿ ಸುಮಾರು ನೂರಾರು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ ಮತ್ತು ಕೆಲವೇ ಕೆಲವರು ಮಾತ್ರ ರಕ್ಷಿಸಲ್ಪಟ್ಟಿದ್ದಾರೆ. ಈ ಘಟನೆ ಕಾರಣ ಮಾನವ ಕಳ್ಳಸಾಗಣೆ ಶಂಕೆ ಕೂಡ ಇದೆ ಮತ್ತು ಸುರಕ್ಷತಾ ನಿಯಮಗಳ ಕೊರತೆಯನ್ನು ಮತ್ತೆ ಬೆಳಕಿಗೆ ತಂದಿದೆ.

##MissingPersons #HumanTrafficking #BangladeshToMalaysia##NewsUpdate #TragedyNews##RohingyaRefugees #MigrationCrisis

COMMENTS

Login with Gmail to comment

ಇನ್ನಷ್ಟು ಸುದ್ದಿ

MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
“ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..