📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ

    ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಮೂಲದ ಜಿನತ್ ಎಂಬ ಮಹಿಳೆಯನ್ನು ಪೊಲೀಸರು ಮತ್ತೊಮ್ಮೆ ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. IPC ಸೆಕ್ಷನ್ 420 ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ.

    ಆರೋಪದ ಹಿನ್ನೆಲೆ
    ಸ್ಥಳೀಯ ಮೂಲಗಳ ಪ್ರಕಾರ, ಸದರಿ ಮಹಿಳೆ ಉಡುಪಿ ಸುತ್ತಮುತ್ತ ಹಲವು ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ವಂಚನೆಯ ದೂರುಗಳನ್ನು ಎದುರಿಸುತ್ತಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಪ್ರಕರಣಗಳಲ್ಲಿ ಅವರ ಹೆಸರು ಕೇಳಿಬಂದಿತ್ತು. ಈ ಹಿಂದೆ ಪತ್ರಿಕೆಯ ಪ್ರತಿನಿಧಿಯು ಸೇರಿದಂತೆ ಹಲವರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ ಹುಚ್ಚುತನ ಮೆರೆಯಲು ಹೋಗಿ ತಾನಾಗಿಯೇ ಸಿಕ್ಕಿಕೊಂಡಿದ್ದಳು. ಇಷ್ಟಲ್ಲದೆ ಪೊಲೀಸ್ ಅಧಿಕಾರಿಗಳ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿ ದೊಡ್ಡಸ್ತಿಕೆ ಮೆರೆಯುವ ಅಭ್ಯಾಸವನ್ನು ರೂಡಿಸಿಕೊಂಡಿದ್ದಳು ಎಂದು ಹೇಳಲಾಗಿದೆ.

    ಪೊಲೀಸ್ ಮೂಲಗಳ ಮಾಹಿತಿ
    ಇತ್ತೀಚೆಗೆ ಇವರು ತಮ್ಮ ಪರಿಚಯದ ಹಾಗೂ ಜೊತೆಗೆ ಓಡಾಡಿಕೊಂಡಿದ್ದ ವ್ಯಕ್ತಿಯ ವಿರುದ್ಧ ಗಂಭೀರ ಆರೋಪ ಮಾಡಿ ದೂರು ನೀಡಲು ಮುಂದಾಗಿದ್ದರು. ಆದರೆ ದೂರು ದಾಖಲಿಸುವ ಮುನ್ನ ಪೊಲೀಸರು ಸಾಕ್ಷ್ಯ ಕೇಳಿದಾಗ ದೂರು ನೀಡದೆ ಹಿಂತಿರುಗಿದ್ದರು ಎಂಬ ಮಾಹಿತಿ ಇದೆ. ಸದ್ಯದ ಬಂಧನವು ಅದೇ ವ್ಯಕ್ತಿ ಕೊಟ್ಟ ವಂಚನೆ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ.

    ಸಾರ್ವಜನಿಕ ಚರ್ಚೆ
    ಆರೋಪಿ ಮಹಿಳೆಗೆ ಸ್ಥಳೀಯವಾಗಿ ಕೆಲವು ಪ್ರಭಾವಿ ವ್ಯಕ್ತಿಗಳ ಪರಿಚಯವಿದೆ. ಮತ್ತು ಅದರ ಪ್ರಭಾವದಿಂದಲೇ ಹಿಂದಿನ ಪ್ರಕರಣಗಳಿಂದ ಅವರು ಬಚಾವ್ ಆಗಿದ್ದರು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಆದರೆ ಈ ಎಲ್ಲಾ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗಬೇಕಿದೆ.
    ನ್ಯಾಯಾಲಯದಲ್ಲಿ ಸಾಬೀತಾಗುವ ರೀತಿಯಲ್ಲಿ ಉಡುಪಿ ಪೊಲೀಸರು ಈ ಮಹಿಳೆಯ ವಂಚನೆಯ ಸಂಪೂರ್ಣ ವಿವರಗಳನ್ನು ಹಾಗೂ ಇಲ್ಲಿಗಲ್ ಆಕ್ಟಿವಿಟೀಸ್ ಗಳನ್ನು ಕಾನೂನಿನ ಮುಂದೆ ಇಡುವುದು ನಿಶ್ಚಿತ.

    ಕಾನೂನು ಸ್ಥಿತಿ
    ಯಾವುದೇ ವ್ಯಕ್ತಿಯ ಮೇಲಿನ ಆರೋಪ ಸಾಬೀತಾಗುವವರೆಗೆ ಅವರನ್ನು ಅರಪರಾಧಿ ಎಂದು ಪರಿಗಣಿಸಲಾಗದು. ಪೊಲೀಸ್ ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾದ ನಂತರವೇ ಪ್ರಕರಣದ ಪೂರ್ಣ ವಾಸ್ತವಾಂಶ ಹೊರಬರಲಿದೆ.

    ವರದಿ: ಉಡುಪಿ ಪ್ರತಿನಿಧಿ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
    ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”
    “ಜೈ ಶ್ರೀರಾಮ್” ಘೋಷಣೆಯಿಂದ ನಡುಗಿದ ಢಾಕಾ! 
    ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
    ಸಿವಿಲ್ ಕೇಸ್‌ನಲ್ಲಿ ಬಂಧನ..!ಎಸ್‌ಐಗೆ ₹3 ಲಕ್ಷ ದಂಡ — ACP, DCP ವಿರುದ್ಧವೂ ತನಿಖೆ!
    ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
    ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    ಸಕ್ಕರೆ ದುಬಾರಿ… ಬೆಲ್ಲವೂ ದುಬಾರಿ! ಸಿಹಿ ತಿನ್ನೋದು ಈಗ ‘ಲಕ್ಸುರಿ’ನಾ? ಕಬ್ಬು ಸಕ್ಕರೆ ಕಾರ್ಖಾನೆಗೆ ಅಲ್ಲ… ಇಥೆನಾಲ್ ಘಟಕಗಳಿಗೆ? ಗ್ರಾಹಕರ ಜೇಬಿಗೆ ಹೊಡೆತ!
    ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
    ₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️
    ಒಂಟಿ – ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!
    ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಅಮೆರಿಕದ ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ ಯು.ಟಿ. ಖಾದರ್ – ಕಳಪೆ ಆಹಾರಕ್ಕೆ ಕಟ್ಟುನಿಟ್ಟು,ಕರ್ನಾಟಕದ ಆಹಾರ ಸುರಕ್ಷತೆಗೆ ಜಾಗತಿಕ ಮಟ್ಟದ ಯೋಜನೆ!
    ಬಂಟ್ವಾಳ ಬೆಚ್ಚಿಬೀಳಿಸಿದ ಯುವತಿಯಭೀಕರ ಹತ್ಯೆ: ಬಸ್ ನಿಲ್ದಾಣದಲ್ಲೇ ಬೆನ್ನಟ್ಟಿ ಇರಿದ ಕೊಲೆ ಆರೋಪಿ ಚೇತನ್ ಸುಳಿವು..!
    ಸರಸಕ್ಕೆ ಅಡ್ಡಿಪಡಿಸಿದ ಯುವಕನ ಮೇಲೆ  ಭೀಕರ ದಾಳಿ: ಗುಜರಾತ್‌ನಲ್ಲಿ 21 ವರ್ಷದ ಯುವಕ ಬಲಿ
    “ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
    “ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಂದು ಮಗುವಿನ ಸುರಕ್ಷತೆಗೆ ಶಾಲೆಯೇ ಹೊಣೆ!”
    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
    ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
    ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
    ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ