📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ

ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಮೂಲದ ಜಿನತ್ ಎಂಬ ಮಹಿಳೆಯನ್ನು ಪೊಲೀಸರು ಮತ್ತೊಮ್ಮೆ ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. IPC ಸೆಕ್ಷನ್ 420 ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ.

ಆರೋಪದ ಹಿನ್ನೆಲೆ
ಸ್ಥಳೀಯ ಮೂಲಗಳ ಪ್ರಕಾರ, ಸದರಿ ಮಹಿಳೆ ಉಡುಪಿ ಸುತ್ತಮುತ್ತ ಹಲವು ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ವಂಚನೆಯ ದೂರುಗಳನ್ನು ಎದುರಿಸುತ್ತಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಪ್ರಕರಣಗಳಲ್ಲಿ ಅವರ ಹೆಸರು ಕೇಳಿಬಂದಿತ್ತು. ಈ ಹಿಂದೆ ಪತ್ರಿಕೆಯ ಪ್ರತಿನಿಧಿಯು ಸೇರಿದಂತೆ ಹಲವರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ ಹುಚ್ಚುತನ ಮೆರೆಯಲು ಹೋಗಿ ತಾನಾಗಿಯೇ ಸಿಕ್ಕಿಕೊಂಡಿದ್ದಳು. ಇಷ್ಟಲ್ಲದೆ ಪೊಲೀಸ್ ಅಧಿಕಾರಿಗಳ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿ ದೊಡ್ಡಸ್ತಿಕೆ ಮೆರೆಯುವ ಅಭ್ಯಾಸವನ್ನು ರೂಡಿಸಿಕೊಂಡಿದ್ದಳು ಎಂದು ಹೇಳಲಾಗಿದೆ.

ಪೊಲೀಸ್ ಮೂಲಗಳ ಮಾಹಿತಿ
ಇತ್ತೀಚೆಗೆ ಇವರು ತಮ್ಮ ಪರಿಚಯದ ಹಾಗೂ ಜೊತೆಗೆ ಓಡಾಡಿಕೊಂಡಿದ್ದ ವ್ಯಕ್ತಿಯ ವಿರುದ್ಧ ಗಂಭೀರ ಆರೋಪ ಮಾಡಿ ದೂರು ನೀಡಲು ಮುಂದಾಗಿದ್ದರು. ಆದರೆ ದೂರು ದಾಖಲಿಸುವ ಮುನ್ನ ಪೊಲೀಸರು ಸಾಕ್ಷ್ಯ ಕೇಳಿದಾಗ ದೂರು ನೀಡದೆ ಹಿಂತಿರುಗಿದ್ದರು ಎಂಬ ಮಾಹಿತಿ ಇದೆ. ಸದ್ಯದ ಬಂಧನವು ಅದೇ ವ್ಯಕ್ತಿ ಕೊಟ್ಟ ವಂಚನೆ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ.

ಸಾರ್ವಜನಿಕ ಚರ್ಚೆ
ಆರೋಪಿ ಮಹಿಳೆಗೆ ಸ್ಥಳೀಯವಾಗಿ ಕೆಲವು ಪ್ರಭಾವಿ ವ್ಯಕ್ತಿಗಳ ಪರಿಚಯವಿದೆ. ಮತ್ತು ಅದರ ಪ್ರಭಾವದಿಂದಲೇ ಹಿಂದಿನ ಪ್ರಕರಣಗಳಿಂದ ಅವರು ಬಚಾವ್ ಆಗಿದ್ದರು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಆದರೆ ಈ ಎಲ್ಲಾ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗಬೇಕಿದೆ.
ನ್ಯಾಯಾಲಯದಲ್ಲಿ ಸಾಬೀತಾಗುವ ರೀತಿಯಲ್ಲಿ ಉಡುಪಿ ಪೊಲೀಸರು ಈ ಮಹಿಳೆಯ ವಂಚನೆಯ ಸಂಪೂರ್ಣ ವಿವರಗಳನ್ನು ಹಾಗೂ ಇಲ್ಲಿಗಲ್ ಆಕ್ಟಿವಿಟೀಸ್ ಗಳನ್ನು ಕಾನೂನಿನ ಮುಂದೆ ಇಡುವುದು ನಿಶ್ಚಿತ.

ಕಾನೂನು ಸ್ಥಿತಿ
ಯಾವುದೇ ವ್ಯಕ್ತಿಯ ಮೇಲಿನ ಆರೋಪ ಸಾಬೀತಾಗುವವರೆಗೆ ಅವರನ್ನು ಅರಪರಾಧಿ ಎಂದು ಪರಿಗಣಿಸಲಾಗದು. ಪೊಲೀಸ್ ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾದ ನಂತರವೇ ಪ್ರಕರಣದ ಪೂರ್ಣ ವಾಸ್ತವಾಂಶ ಹೊರಬರಲಿದೆ.

ವರದಿ: ಉಡುಪಿ ಪ್ರತಿನಿಧಿ

COMMENTS

Login with Gmail to comment

ಇನ್ನಷ್ಟು ಸುದ್ದಿ

PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ವಾಹನ ಸವಾರರಿಗೆ ಸರ್ಕಾರದ ಮತ್ತೆ 50% ಫೈನ್ ರಿಯಾಯಿತಿ!ಸಿಹಿ ಸುದ್ದಿ… ಆದರೆ ಜನ ಕೇಳುತ್ತಿರುವ ಕಹಿ ಪ್ರಶ್ನೆಗಳಿಗೂ ಉತ್ತರಿಸಿ… ಉಲ್ಲಂಘಿಸುವವರಿಗೆ ರಿಯಾಯಿತಿ…ಹಾಗೇ ನಿಯಮ ಪಾಲಿಸುವವರಿಗೆ ಬಹುಮಾನ ಉಂಟಾ…?!!!!
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
“ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಕ್ಲೀನ್ ಮಂಗಳೂರು ಕನಸು ನಿಮ್ಮದಾಗಿದ್ದರೆ ಇಲ್ಲಿದೆ ದಾರಿ…ಸ್ವಚ್ಛ ಮಂಗಳೂರು ಅಭಿಯಾನ: ನಾಗರಿಕರ ಕೈಗೆ ಸಿಕ್ಕಿತು ವಾಟ್ಸಾಪ್ ಅಸ್ತ್ರ….!
50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
ರಾಮ ಮಂದಿರ ಟ್ರಸ್ಟ್‌ಗೆ ಸರ್ಕಾರದ ನಿಯಂತ್ರಣವೇ ಇಲ್ಲ! ಆರ್‌ಟಿಐಗೂ ಬಾಧ್ಯತೆ ಇಲ್ಲ ಎಂದ ಸಿಐಸಿ
ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….