📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್

5.5 ವರ್ಷದ ಬಾಲಕಿ ಕೊಲೆ ಕೇಸ್: 3 ತಿಂಗಳು FIR ದಾಖಲಿಸದ 3 ಪೊಲೀಸರು ಸಸ್ಪೆಂಡ್, “ದೊಡ್ಡವರ ತಪ್ಪಿಗೆ ಚಿಕ್ಕವರಿಗೆ ಶಿಕ್ಷೆ”

ಬುಧವಾರ – ಕಳೆದ 3 ತಿಂಗಳಿಂದ ಜನರ ಮನ ಕಲಕುತ್ತಿದ್ದ ಐದುವರೆ ವರ್ಷದ ಬಾಲಕಿ ಕೊಲೆ ಪ್ರಕರಣದಲ್ಲಿ ಇದೀಗ ಪೊಲೀಸ್ ಇಲಾಖೆಯ ಮೇಲೆಯೇ ಅನುಮಾನದ ಬೆರಳು ತಿರುಗಿದೆ. ಪ್ರಕರಣದಲ್ಲಿ ಲೋಪವೆಸಗಿದ ಆರೋಪದ ಮೇಲೆ 3 ಪೊಲೀಸ್ ಅಧಿಕಾರಿಗಳನ್ನು ಇಂದು ಅಮಾನತುಗೊಳಿಸಲಾಗಿದೆ.

ಸಸ್ಪೆಂಡ್ ಆದ ಪೊಲೀಸರು ಯಾರು?
ಇಲಾಖೆ ಇನ್ನೂ ಅಧಿಕೃತವಾಗಿ ಹೆಸರು ಬಹಿರಂಗಪಡಿಸಿಲ್ಲ. ಆದರೆ ಸ್ಥಳೀಯ ಮೂಲಗಳ ಪ್ರಕಾರ, ಮಗು ಸಾವನ್ನಪ್ಪಿ 3 ತಿಂಗಳಾದರೂ FIR ದಾಖಲಿಸದೇ ವಿಳಂಬ ಮಾಡಿದ ಠಾಣೆಯ ಉನ್ನತ ಅಧಿಕಾರಿಗಳು ಈ ಪಟ್ಟಿಯಲ್ಲಿದ್ದಾರೆ. “ಮಗು ಸತ್ತು 3 ತಿಂಗಳು, FIRನೇ ದಾಖಲಿಸದ ಅಧಿಕಾರಿಗಳು ಇನ್ನೇನು ಮಾಡಿಯಾರು” ಎಂದು ಹಿರಿಯ ಅಧಿಕಾರಿಗಳು ಅವರನ್ನು ಮನೆಗೆ ಕಳುಹಿಸಿದ್ದಾರೆ.

ಆರೋಪಿ ಪ್ರಿಯಾಂಕ ಬಾಯ್ಬಿಟ್ಟ ಸತ್ಯವೇನು?
ನಿನ್ನೆ ಪೊಲೀಸರು ಸಕಲೇಶ್‌ಪುರದವರೆಗೆ ಹೋಗಿ ಪ್ರಮುಖ ಆರೋಪಿ ಪ್ರಿಯಾಂಕಳನ್ನು ಬಂಧಿಸಿ ಕರೆತಂದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ 5 ದಿನಗಳ ಪೊಲೀಸ್ ಕಸ್ಟಡಿ ಪಡೆದಿದ್ದಾರೆ.

ಕಸ್ಟಡಿ ವಿಚಾರಣೆ ವೇಳೆ ಆ “ಕಿಲ್ಲರ್ ಅಮ್ಮ” ಮಗುವನ್ನು ಕೊಂದ ನಂತರ ಏನೆಲ್ಲಾ ಮಾಡಿದಳು, ಯಾವ ಕಾರಣಕ್ಕೆ ಕೊಲೆ ಮಾಡಿದಳು ಎಂಬುದನ್ನು ಡಿಟೇಲ್ ಆಗಿ ಹೇಳಿದ್ದಾಳೆ. ಆಕೆ ಹೇಳಿದ ಕ್ರೂರತೆಯನ್ನು ಕೇಳಿ ಸ್ವತಃ ತನಿಖಾಧಿಕಾರಿಗಳೇ ದಂಗಾಗಿದ್ದಾರೆ ಎನ್ನಲಾಗಿದೆ.

ಕೇಸ್ ಈಗ ಯಾರ ಕೈಯಲ್ಲಿ?
ವಿಳಂಬ ಮತ್ತು ಲೋಪದ ಆರೋಪದ ಹಿನ್ನೆಲೆಯಲ್ಲಿ ಈಗ ಪ್ರಕರಣ ACP ಅನುಷಾ ರವರಿಗೆ ವರ್ಗಾವಣೆಯಾಗಿದೆ. “ದೊಡ್ಡವರ ತಪ್ಪಿಗೆ ಚಿಕ್ಕವರಿಗೆ ಶಿಕ್ಷೆ” ಎಂಬಂತಾಗಿರುವ ಪೊಲೀಸರ ಅಮಾನತು ಕಥೆ ಇದೀಗ ಬಿಸಿ ಬಿಸಿ ಚರ್ಚೆಯಾಗಿದೆ.

ಜನರ ಪ್ರಶ್ನೆ ಒಂದೇ, ಹೆಣ್ಣುಮಗಳ ಸಾವಿಗೆ ಮತ್ತೊಬ್ಬ ಹೆಣ್ಣುಮಗಳು ನ್ಯಾಯ ಕೊಡಿಸುತ್ತಾರಾ? ACP ಅನುಷಾ ಅವರ ತನಿಖೆಯತ್ತ ಎಲ್ಲರ ಚಿತ್ತ.


ಇಂಥ ಕ್ರೂರತೆಯನ್ನು ತಿಳಿದುಕೊಂಡೂ ತಕ್ಷಣ ಕ್ರಮ ಕೈಗೊಳ್ಳದ ಪೊಲೀಸರಿಗೂ ಕಠಿಣ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ. 5.5 ವರ್ಷದ ಮಗುವಿನ ಸಾವಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಯಬೇಕು. ಎಸಿಪಿ ಅನುಷಾ ನೇತ್ರತ್ವದಲ್ಲಿ ತನಿಖೆ ಮುಂದುವರೆದಿದೆ

##JusticeForChild #ChildMurderCase #PoliceSuspension #ACPAnusha #BreakingNews

COMMENTS

Login with Gmail to comment

ಇನ್ನಷ್ಟು ಸುದ್ದಿ

ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
sdfdf
ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!