📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್

    5.5 ವರ್ಷದ ಬಾಲಕಿ ಕೊಲೆ ಕೇಸ್: 3 ತಿಂಗಳು FIR ದಾಖಲಿಸದ 3 ಪೊಲೀಸರು ಸಸ್ಪೆಂಡ್, “ದೊಡ್ಡವರ ತಪ್ಪಿಗೆ ಚಿಕ್ಕವರಿಗೆ ಶಿಕ್ಷೆ”

    ಬುಧವಾರ – ಕಳೆದ 3 ತಿಂಗಳಿಂದ ಜನರ ಮನ ಕಲಕುತ್ತಿದ್ದ ಐದುವರೆ ವರ್ಷದ ಬಾಲಕಿ ಕೊಲೆ ಪ್ರಕರಣದಲ್ಲಿ ಇದೀಗ ಪೊಲೀಸ್ ಇಲಾಖೆಯ ಮೇಲೆಯೇ ಅನುಮಾನದ ಬೆರಳು ತಿರುಗಿದೆ. ಪ್ರಕರಣದಲ್ಲಿ ಲೋಪವೆಸಗಿದ ಆರೋಪದ ಮೇಲೆ 3 ಪೊಲೀಸ್ ಅಧಿಕಾರಿಗಳನ್ನು ಇಂದು ಅಮಾನತುಗೊಳಿಸಲಾಗಿದೆ.

    ಸಸ್ಪೆಂಡ್ ಆದ ಪೊಲೀಸರು ಯಾರು?
    ಇಲಾಖೆ ಇನ್ನೂ ಅಧಿಕೃತವಾಗಿ ಹೆಸರು ಬಹಿರಂಗಪಡಿಸಿಲ್ಲ. ಆದರೆ ಸ್ಥಳೀಯ ಮೂಲಗಳ ಪ್ರಕಾರ, ಮಗು ಸಾವನ್ನಪ್ಪಿ 3 ತಿಂಗಳಾದರೂ FIR ದಾಖಲಿಸದೇ ವಿಳಂಬ ಮಾಡಿದ ಠಾಣೆಯ ಉನ್ನತ ಅಧಿಕಾರಿಗಳು ಈ ಪಟ್ಟಿಯಲ್ಲಿದ್ದಾರೆ. “ಮಗು ಸತ್ತು 3 ತಿಂಗಳು, FIRನೇ ದಾಖಲಿಸದ ಅಧಿಕಾರಿಗಳು ಇನ್ನೇನು ಮಾಡಿಯಾರು” ಎಂದು ಹಿರಿಯ ಅಧಿಕಾರಿಗಳು ಅವರನ್ನು ಮನೆಗೆ ಕಳುಹಿಸಿದ್ದಾರೆ.

    ಆರೋಪಿ ಪ್ರಿಯಾಂಕ ಬಾಯ್ಬಿಟ್ಟ ಸತ್ಯವೇನು?
    ನಿನ್ನೆ ಪೊಲೀಸರು ಸಕಲೇಶ್‌ಪುರದವರೆಗೆ ಹೋಗಿ ಪ್ರಮುಖ ಆರೋಪಿ ಪ್ರಿಯಾಂಕಳನ್ನು ಬಂಧಿಸಿ ಕರೆತಂದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ 5 ದಿನಗಳ ಪೊಲೀಸ್ ಕಸ್ಟಡಿ ಪಡೆದಿದ್ದಾರೆ.

    ಕಸ್ಟಡಿ ವಿಚಾರಣೆ ವೇಳೆ ಆ “ಕಿಲ್ಲರ್ ಅಮ್ಮ” ಮಗುವನ್ನು ಕೊಂದ ನಂತರ ಏನೆಲ್ಲಾ ಮಾಡಿದಳು, ಯಾವ ಕಾರಣಕ್ಕೆ ಕೊಲೆ ಮಾಡಿದಳು ಎಂಬುದನ್ನು ಡಿಟೇಲ್ ಆಗಿ ಹೇಳಿದ್ದಾಳೆ. ಆಕೆ ಹೇಳಿದ ಕ್ರೂರತೆಯನ್ನು ಕೇಳಿ ಸ್ವತಃ ತನಿಖಾಧಿಕಾರಿಗಳೇ ದಂಗಾಗಿದ್ದಾರೆ ಎನ್ನಲಾಗಿದೆ.

    ಕೇಸ್ ಈಗ ಯಾರ ಕೈಯಲ್ಲಿ?
    ವಿಳಂಬ ಮತ್ತು ಲೋಪದ ಆರೋಪದ ಹಿನ್ನೆಲೆಯಲ್ಲಿ ಈಗ ಪ್ರಕರಣ ACP ಅನುಷಾ ರವರಿಗೆ ವರ್ಗಾವಣೆಯಾಗಿದೆ. “ದೊಡ್ಡವರ ತಪ್ಪಿಗೆ ಚಿಕ್ಕವರಿಗೆ ಶಿಕ್ಷೆ” ಎಂಬಂತಾಗಿರುವ ಪೊಲೀಸರ ಅಮಾನತು ಕಥೆ ಇದೀಗ ಬಿಸಿ ಬಿಸಿ ಚರ್ಚೆಯಾಗಿದೆ.

    ಜನರ ಪ್ರಶ್ನೆ ಒಂದೇ, ಹೆಣ್ಣುಮಗಳ ಸಾವಿಗೆ ಮತ್ತೊಬ್ಬ ಹೆಣ್ಣುಮಗಳು ನ್ಯಾಯ ಕೊಡಿಸುತ್ತಾರಾ? ACP ಅನುಷಾ ಅವರ ತನಿಖೆಯತ್ತ ಎಲ್ಲರ ಚಿತ್ತ.


    ಇಂಥ ಕ್ರೂರತೆಯನ್ನು ತಿಳಿದುಕೊಂಡೂ ತಕ್ಷಣ ಕ್ರಮ ಕೈಗೊಳ್ಳದ ಪೊಲೀಸರಿಗೂ ಕಠಿಣ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ. 5.5 ವರ್ಷದ ಮಗುವಿನ ಸಾವಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಯಬೇಕು. ಎಸಿಪಿ ಅನುಷಾ ನೇತ್ರತ್ವದಲ್ಲಿ ತನಿಖೆ ಮುಂದುವರೆದಿದೆ

    ##JusticeForChild #ChildMurderCase #PoliceSuspension #ACPAnusha #BreakingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?
    ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
    ಸರಸಕ್ಕೆ ಅಡ್ಡಿಪಡಿಸಿದ ಯುವಕನ ಮೇಲೆ  ಭೀಕರ ದಾಳಿ: ಗುಜರಾತ್‌ನಲ್ಲಿ 21 ವರ್ಷದ ಯುವಕ ಬಲಿ
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
    ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
    2027ರಲ್ಲಿ ರಸ್ತೆಗಿಳಿಯಲಿರುವ EV ಕಾರ್ Avinya X ನೋಡಿದರೆ ಸಾಮಾನ್ಯ SUVಗಳನ್ನೇ ಮರೆತುಬಿಡುತ್ತಿರಾ…ಬರುತ್ತಿದೆ ಟಾಟಾದ ಅತ್ಯಂತ ದುಬಾರಿ ಕನಸು!
    ಹೃದಯವಿದ್ರಾವಕ ಘಟನೆ: ರಾಜಕಾಲುವೆಯಲ್ಲಿ ತೇಲಿ ಬಂದ ನವಜಾತ ಹಸುಗೂಸು
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
    ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
    ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
    ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
    ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
    60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
    ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
    ಇದು ಕಾಕ್ರೋಚ್ ಪವರ್, ಯಾರು ಮಾಡಲಾಗದ್ದನ್ನು ಮಾಡಿದ  ಸ್ಟೂಡೆಂಟ್ಸ್
    🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
    ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್!
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..