📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ಬಂಟ್ವಾಳ: ಸುಮಾರು ಎಂಟು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ: 166/2017 ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 379 r/w 34 ಅಡಿಯಲ್ಲಿ ಆರೋಪಿಯಾಗಿದ್ದ ಕೇರಳ ರಾಜ್ಯದ ಮലപ്പುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತ ಕಳೆದ ಹಲವು ವರ್ಷಗಳಿಂದ ಪರಾರಿಯಾಗಿದ್ದನು.

ಆತನ ವಿರುದ್ಧ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ಸುಮಾರು 8 ವರ್ಷಗಳಿಂದ ಆತನು ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ 314 ಸಂತೋಷ್ ಮತ್ತು ಪೊಲೀಸ್ ಕಾನ್ಸ್ಟೇಬಲ್ 2462 ಶಿವಾನಂದ ಮಡ್ಡಿ ಅವರು ಕಾರ್ಯಾಚರಣೆ ನಡೆಸಿದರು.

ಪೊಲೀಸರು ಖಚಿತ ಮಾಹಿತಿ ಆಧರಿಸಿ ತಮಿಳುನಾಡು ರಾಜ್ಯದ ಕೊಯಂಬತ್ತೂರು ಜಿಲ್ಲೆಯ ಪೊಳಚಿ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದರು. ನಂತರ ಆರೋಪಿಯನ್ನು ಬಂಧಿಸಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

#court#crime#mangalore news#police

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
ರಾಮ ಮಂದಿರ ಟ್ರಸ್ಟ್‌ಗೆ ಸರ್ಕಾರದ ನಿಯಂತ್ರಣವೇ ಇಲ್ಲ! ಆರ್‌ಟಿಐಗೂ ಬಾಧ್ಯತೆ ಇಲ್ಲ ಎಂದ ಸಿಐಸಿ
594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೆಚ್‌ಐವಿ ಪ್ರಕರಣಗಳು..!ಯುವ ಪೀಳಿಗೆಯನ್ನು ಗುರಿಯಾಗಿಸಿ “ಹೈ-ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ.”
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
“ದಪ್ಪ, ಕಪ್ಪು ಎಂಬ ಅವಹೇಳನ… ವರದಕ್ಷಿಣೆ ಕಿರುಕುಳ… ಕೊನೆಗೆ ಕತ್ತು ಹಿಸುಕಿ ಹತ್ಯೆ! ಧಾರವಾಡದ ಘಟನೆ ಸಮಾಜದ ಮನಸ್ಸನ್ನೇ ನಡುಗಿಸಿದೆ”
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
“ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್