📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .

    ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (AI) ಬಳಸಿ ತಯಾರಿಸಲಾಗುತ್ತಿರುವ ಡೀಪ್‌ಫೇಕ್ ವಿಡಿಯೋಗಳು ,ಆಡಿಯೋಗಳು, ಇಮೇಜ್ ಗಳು ವೈಯಕ್ತಿಕ ಹಾನಿಯಷ್ಟೇ ಅಲ್ಲದೇ ಎಲ್ಲಾ ಕ್ಷೇತ್ರದಲ್ಲೂ ಲಗ್ಗೆ ಇಟ್ಟು ಇದೀಗ ಸಾರ್ವಜನಿಕವಾಗಿಯೂ ಗಂಭೀರ ಆತಂಕಕಾರಿಯಾದ ವಿಷಯವಾಗಿವೆ.

    ಇತ್ತೀಚೆಗೆ ಸುಂದರರಾಮನ್ ರಾಮಮೂರ್ತಿ ಅವರು Bombay Stock Exchange (BSE) Ltd. ನ Managing Director ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿರುವ ಅವರು BSE ಮತ್ತು ಭಾರತದ ಅರ್ಥಿಕ ಬಜಾರಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಹೆಸರಿನಲ್ಲಿ ನಕಲಿ ವಿಡಿಯೋ ಹರಿದಾಡಿದ್ದು, ಹೂಡಿಕೆದಾರರಿಗೆ ತಪ್ಪು ಷೇರು ಸಲಹೆ ನೀಡಿದ ಘಟನೆ ಬೆಳಕಿಗೆ ಬಂದಿದೆ. ಇದು ಸಂಪೂರ್ಣವಾಗಿ ಕೃತಕವಾಗಿ ತಯಾರಿಸಲಾದ ಡೀಪ್‌ಫೇಕ್ ಆಗಿತ್ತು.

    🔹 ನಕಲಿ deepfake ವಿಡಿಯೋದಲ್ಲಿ ಅವರು ಪ್ರತ್ಯಕ್ಷವಾಗಿ ಹೂಡಿಕೆ ಸಲಹೆಗಳನ್ನು ನೀಡಿ, ವಿಶೇಷವಾಗಿ ಷೇರುಗಳ ಖರೀದಿ-ಮಾರಾಟಕ್ಕೆ “ಹೈ returns” ದಾಸ್ಥಾನಗಳನ್ನು ನೀಡುತ್ತಿರುವಂತೆ ತೋರುತ್ತಿತ್ತು.

    ವಾಸ್ತವವಾಗಿ BSE ಅಥವಾ ರಾಮಮೂರ್ತಿ ಅವರು ಯಾವ ಸಲಹೆ ಕೊಡುವುದಿಲ್ಲ;

    BSE ಮತ್ತು ರಾಮಮೂರ್ತಿಯ ಪ್ರತಿಕ್ರಿಯೆ deepfake ವಿಡಿಯೋಗಳನ್ನು ಅಧಿಕೃತವಲ್ಲ ಎಂದು ತಿರಸ್ಕರಿಸಿದೆ. CEO ಅಥವಾ BSE ಅಧಿಕಾರಿಗಳು ಯಾವುದೇ ಷೇರು ಸಲಹೆ ಅಥವಾ ಹೂಡಿಕೆ ಸಲಹೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೀಡುವುದಿಲ್ಲ. deepfake ವಿಡಿಯೋ ನಿಜದಂತೆ ಕಂಡರೂ ನಕಲಿ ಎಂದು BSE ಯು ಸ್ಪಷ್ಟಪಡಿಸಿದೆ.

    🔹 deepfake ವಿಡಿಯೋಗಳು WhatsApp ಅಥವಾ ಇನ್‌ಸ್ಟಾಗ್ರಾಂ ಮುಂತಾದ ಸ್ಥಳಗಳಲ್ಲಿ ಪ್ರಚಾರವಾಗುತ್ತಿದ್ದು, ವೀಕ್ಷಕರನ್ನು ಕೆಲವು ಗುಂಪುಗಳಿಗೆ ಸೇರಲು ಕರೆದೊಯ್ಯುತ್ತಿದೆ ಹಾಗೂ “ಅಸಾಮಾನ್ಯ ಲಾಭ” ದ ಭರವಸೆ ನೀಡುತ್ತಿದೆ. ಈ ರೀತಿಯ ವಿಡಿಯೋಗಳ ಮೇಲೆ ಆಧಾರ ಮಾಡಿಕೊಂಡು ಹೂಡಿಕೆಗಳನ್ನು ಮಾಡಬೇಡಿ.deepfake ವಿಡಿಯೋಗಳು ಸ್ವಲ್ಪ ಸಮಯದಲ್ಲಿ ಹಲವು ಜನರೂ ನೋಡಿ ತಪ್ಪು ನಿರ್ಧಾರಕ್ಕೆ ಬರಬಹುದು.

    ಡೀಪ್‌ಫೇಕ್ ಎಂದರೆ AI ತಂತ್ರಜ್ಞಾನವನ್ನು ಬಳಸಿಕೊಂಡು ಯಾರಾದರೂ ವ್ಯಕ್ತಿಯ ಮುಖ, ಧ್ವನಿ ಅಥವಾ ಶೈಲಿಯನ್ನು ನಕಲಿಸಿ ತಯಾರಿಸಲಾದ ಕೃತಕ ವಿಡಿಯೋ ಅಥವಾ ಆಡಿಯೋ. ಇದು ನಿಜವಾಗಿರುವಂತೆ ಕಾಣುವುದರಿಂದ ಜನರು ಸುಲಭವಾಗಿ ಮೋಸ ಹೋಗುವ ಸಾಧ್ಯತೆ ಇದೆ. ಈಗ ಕಂಪನಿಗಳು ವ್ಯಕ್ತಿಯ ಮುಖದ ಸೂಕ್ಷ್ಮ ಬದಲಾವಣೆಗಳು ಮತ್ತು ಮುಖಭಾವಗಳನ್ನು ವಿಶ್ಲೇಷಿಸಿ ಡೀಪ್‌ಫೇಕ್ ಪತ್ತೆಹಚ್ಚುವ ತಂತ್ರಜ್ಞಾನವನ್ನು ಬಳಸುತ್ತಿವೆ. ಆದರೂ, ಸಾರ್ವಜನಿಕ ಜಾಗೃತಿಯೇ ಪ್ರಮುಖ ರಕ್ಷಣೆ.

    ಜನರಿಗೆ ಜಾಗೃತಿ ಸಂದೇಶ
    ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಹೂಡಿಕೆ ಸಲಹೆಗಳನ್ನು ನಂಬಬೇಡಿ. ಅಧಿಕೃತ ವೆಬ್‌ಸೈಟ್ ಅಥವಾ ದೃಢೀಕೃತ ಖಾತೆಗಳಿಂದ ಮಾತ್ರ ಮಾಹಿತಿಯನ್ನು ಪಡೆಯಿರಿ.

    ತುರ್ತು ಹಣ ವರ್ಗಾವಣೆ ಅಥವಾ ಹೂಡಿಕೆ ಸೂಚನೆಗಳು ಬಂದರೆ ಪರಿಶೀಲಿಸಿ. ಅಧಿಕೃತ ಸಂಖ್ಯೆಗೆ ಕರೆ ಮಾಡಿ ದೃಢಪಡಿಸಿಕೊಳ್ಳಿ.

    ಅಸಹಜ ಧ್ವನಿ, ಮುಖದ ಚಲನೆ ಅಥವಾ ಮಾತಿನ ವ್ಯತ್ಯಾಸ ಕಂಡುಬಂದರೆ ಎಚ್ಚರಿಕೆ ವಹಿಸಿ.

    ಸಂದೇಹಾಸ್ಪದ ವಿಷಯಗಳನ್ನು ತಕ್ಷಣವೇ ಸಂಬಂಧಿತ ಅಧಿಕಾರಿಗಳಿಗೆ ಮತ್ತು ಸಾಮಾಜಿಕ ಜಾಲತಾಣಗಳಿಗೆ ವರದಿ ಮಾಡಿ.

    ಸೈಬರ್ ಭದ್ರತಾ ಅರಿವು ಹೆಚ್ಚಿಸಿಕೊಳ್ಳಿ ಮತ್ತು ಕುಟುಂಬದವರಿಗೂ ತಿಳಿಸಿ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
    ಪೊಲೀಸ್ ಇಲಾಖೆಯ ಜಯಶ್ರೀ ನೀಡಿದ ದೂರಿನಲ್ಲಿ ಮತ್ತೊಬ್ಬ ರೌಡಿ ಶೀಟರ್ ಹೆಸರು: ವಿಡಿಯೋ ಕಾಲ್ ಪ್ರಕರಣಕ್ಕೆ ಹೊಸ ತಿರುವು
    ಪಶ್ಚಿಮ ಬಂಗಾಳದಲ್ಲಿ ಗುಂಡಾಗಿರಿ ಮುಂದುವರಿಕೆ
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ
    ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?
    ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
    30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
    5 ವರ್ಷ ನೀರಿನೊಳಗೆ ಬದುಕಿದ 16 ರ ಬಾಲಕ…!ಈತನ ವಿಚಿತ್ರ ಕಾಯಿಲೆ ಕಂಡು ಬೆಚ್ಚಿಬಿದ್ದ ದೇಶ!ಈಗ ಅನಂತ್ ಅಂಬಾನಿ ನೆರವು!
    ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
    ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
    ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
    ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
    ಮತದಾರರೇ…ಕರ್ನಾಟಕ SIR ನಲ್ಲಿ 47 ಲಕ್ಷ ಹೆಸರುಗಳು ಡಿಲೀಟ್…..‌! 2002ರ ಪಟ್ಟಿ ವಿವರ ಇಲ್ಲದಿದ್ದರೆ ನೋಟಿಸ್? ಮುಂದೆ ಏನು ಮಾಡಬೇಕು?
    ಬುಡಕಟ್ಟು ಹೆಣ್ಣುಮಕ್ಕಳ ಬದುಕು ಬದಲಿಸಿದ ಗಾರ್ಗಿ ಜೈನ್ ‘ಮೇಡಂ ಕಲೆಕ್ಟರ್’ನಿಂದ ‘ಕಲೆಕ್ಟರ್ ದೀದಿ’ವರೆಗೆ…
    ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
    ಲೈಂಗಿಕ ಕಿರುಕುಳ ನೀಡಿದ ಬಾಸ್‌ಗೆ ಪೊಲೀಸರ ಮುಂದೆಯೇ ಮುಖಕ್ಕೆ ಮಸಿ ಬಳಿದು ಕೆನ್ನೆಗೆ ಬಾರಿಸಿದ ಮಹಿಳೆ!
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
    ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ