📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .

ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (AI) ಬಳಸಿ ತಯಾರಿಸಲಾಗುತ್ತಿರುವ ಡೀಪ್‌ಫೇಕ್ ವಿಡಿಯೋಗಳು ,ಆಡಿಯೋಗಳು, ಇಮೇಜ್ ಗಳು ವೈಯಕ್ತಿಕ ಹಾನಿಯಷ್ಟೇ ಅಲ್ಲದೇ ಎಲ್ಲಾ ಕ್ಷೇತ್ರದಲ್ಲೂ ಲಗ್ಗೆ ಇಟ್ಟು ಇದೀಗ ಸಾರ್ವಜನಿಕವಾಗಿಯೂ ಗಂಭೀರ ಆತಂಕಕಾರಿಯಾದ ವಿಷಯವಾಗಿವೆ.

ಇತ್ತೀಚೆಗೆ ಸುಂದರರಾಮನ್ ರಾಮಮೂರ್ತಿ ಅವರು Bombay Stock Exchange (BSE) Ltd. ನ Managing Director ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿರುವ ಅವರು BSE ಮತ್ತು ಭಾರತದ ಅರ್ಥಿಕ ಬಜಾರಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಹೆಸರಿನಲ್ಲಿ ನಕಲಿ ವಿಡಿಯೋ ಹರಿದಾಡಿದ್ದು, ಹೂಡಿಕೆದಾರರಿಗೆ ತಪ್ಪು ಷೇರು ಸಲಹೆ ನೀಡಿದ ಘಟನೆ ಬೆಳಕಿಗೆ ಬಂದಿದೆ. ಇದು ಸಂಪೂರ್ಣವಾಗಿ ಕೃತಕವಾಗಿ ತಯಾರಿಸಲಾದ ಡೀಪ್‌ಫೇಕ್ ಆಗಿತ್ತು.

🔹 ನಕಲಿ deepfake ವಿಡಿಯೋದಲ್ಲಿ ಅವರು ಪ್ರತ್ಯಕ್ಷವಾಗಿ ಹೂಡಿಕೆ ಸಲಹೆಗಳನ್ನು ನೀಡಿ, ವಿಶೇಷವಾಗಿ ಷೇರುಗಳ ಖರೀದಿ-ಮಾರಾಟಕ್ಕೆ “ಹೈ returns” ದಾಸ್ಥಾನಗಳನ್ನು ನೀಡುತ್ತಿರುವಂತೆ ತೋರುತ್ತಿತ್ತು.

ವಾಸ್ತವವಾಗಿ BSE ಅಥವಾ ರಾಮಮೂರ್ತಿ ಅವರು ಯಾವ ಸಲಹೆ ಕೊಡುವುದಿಲ್ಲ;

BSE ಮತ್ತು ರಾಮಮೂರ್ತಿಯ ಪ್ರತಿಕ್ರಿಯೆ deepfake ವಿಡಿಯೋಗಳನ್ನು ಅಧಿಕೃತವಲ್ಲ ಎಂದು ತಿರಸ್ಕರಿಸಿದೆ. CEO ಅಥವಾ BSE ಅಧಿಕಾರಿಗಳು ಯಾವುದೇ ಷೇರು ಸಲಹೆ ಅಥವಾ ಹೂಡಿಕೆ ಸಲಹೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೀಡುವುದಿಲ್ಲ. deepfake ವಿಡಿಯೋ ನಿಜದಂತೆ ಕಂಡರೂ ನಕಲಿ ಎಂದು BSE ಯು ಸ್ಪಷ್ಟಪಡಿಸಿದೆ.

🔹 deepfake ವಿಡಿಯೋಗಳು WhatsApp ಅಥವಾ ಇನ್‌ಸ್ಟಾಗ್ರಾಂ ಮುಂತಾದ ಸ್ಥಳಗಳಲ್ಲಿ ಪ್ರಚಾರವಾಗುತ್ತಿದ್ದು, ವೀಕ್ಷಕರನ್ನು ಕೆಲವು ಗುಂಪುಗಳಿಗೆ ಸೇರಲು ಕರೆದೊಯ್ಯುತ್ತಿದೆ ಹಾಗೂ “ಅಸಾಮಾನ್ಯ ಲಾಭ” ದ ಭರವಸೆ ನೀಡುತ್ತಿದೆ. ಈ ರೀತಿಯ ವಿಡಿಯೋಗಳ ಮೇಲೆ ಆಧಾರ ಮಾಡಿಕೊಂಡು ಹೂಡಿಕೆಗಳನ್ನು ಮಾಡಬೇಡಿ.deepfake ವಿಡಿಯೋಗಳು ಸ್ವಲ್ಪ ಸಮಯದಲ್ಲಿ ಹಲವು ಜನರೂ ನೋಡಿ ತಪ್ಪು ನಿರ್ಧಾರಕ್ಕೆ ಬರಬಹುದು.

ಡೀಪ್‌ಫೇಕ್ ಎಂದರೆ AI ತಂತ್ರಜ್ಞಾನವನ್ನು ಬಳಸಿಕೊಂಡು ಯಾರಾದರೂ ವ್ಯಕ್ತಿಯ ಮುಖ, ಧ್ವನಿ ಅಥವಾ ಶೈಲಿಯನ್ನು ನಕಲಿಸಿ ತಯಾರಿಸಲಾದ ಕೃತಕ ವಿಡಿಯೋ ಅಥವಾ ಆಡಿಯೋ. ಇದು ನಿಜವಾಗಿರುವಂತೆ ಕಾಣುವುದರಿಂದ ಜನರು ಸುಲಭವಾಗಿ ಮೋಸ ಹೋಗುವ ಸಾಧ್ಯತೆ ಇದೆ. ಈಗ ಕಂಪನಿಗಳು ವ್ಯಕ್ತಿಯ ಮುಖದ ಸೂಕ್ಷ್ಮ ಬದಲಾವಣೆಗಳು ಮತ್ತು ಮುಖಭಾವಗಳನ್ನು ವಿಶ್ಲೇಷಿಸಿ ಡೀಪ್‌ಫೇಕ್ ಪತ್ತೆಹಚ್ಚುವ ತಂತ್ರಜ್ಞಾನವನ್ನು ಬಳಸುತ್ತಿವೆ. ಆದರೂ, ಸಾರ್ವಜನಿಕ ಜಾಗೃತಿಯೇ ಪ್ರಮುಖ ರಕ್ಷಣೆ.

ಜನರಿಗೆ ಜಾಗೃತಿ ಸಂದೇಶ
ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಹೂಡಿಕೆ ಸಲಹೆಗಳನ್ನು ನಂಬಬೇಡಿ. ಅಧಿಕೃತ ವೆಬ್‌ಸೈಟ್ ಅಥವಾ ದೃಢೀಕೃತ ಖಾತೆಗಳಿಂದ ಮಾತ್ರ ಮಾಹಿತಿಯನ್ನು ಪಡೆಯಿರಿ.

ತುರ್ತು ಹಣ ವರ್ಗಾವಣೆ ಅಥವಾ ಹೂಡಿಕೆ ಸೂಚನೆಗಳು ಬಂದರೆ ಪರಿಶೀಲಿಸಿ. ಅಧಿಕೃತ ಸಂಖ್ಯೆಗೆ ಕರೆ ಮಾಡಿ ದೃಢಪಡಿಸಿಕೊಳ್ಳಿ.

ಅಸಹಜ ಧ್ವನಿ, ಮುಖದ ಚಲನೆ ಅಥವಾ ಮಾತಿನ ವ್ಯತ್ಯಾಸ ಕಂಡುಬಂದರೆ ಎಚ್ಚರಿಕೆ ವಹಿಸಿ.

ಸಂದೇಹಾಸ್ಪದ ವಿಷಯಗಳನ್ನು ತಕ್ಷಣವೇ ಸಂಬಂಧಿತ ಅಧಿಕಾರಿಗಳಿಗೆ ಮತ್ತು ಸಾಮಾಜಿಕ ಜಾಲತಾಣಗಳಿಗೆ ವರದಿ ಮಾಡಿ.

ಸೈಬರ್ ಭದ್ರತಾ ಅರಿವು ಹೆಚ್ಚಿಸಿಕೊಳ್ಳಿ ಮತ್ತು ಕುಟುಂಬದವರಿಗೂ ತಿಳಿಸಿ.

COMMENTS

Login with Gmail to comment

ಇನ್ನಷ್ಟು ಸುದ್ದಿ

ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
“Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???