📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .

ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (AI) ಬಳಸಿ ತಯಾರಿಸಲಾಗುತ್ತಿರುವ ಡೀಪ್‌ಫೇಕ್ ವಿಡಿಯೋಗಳು ,ಆಡಿಯೋಗಳು, ಇಮೇಜ್ ಗಳು ವೈಯಕ್ತಿಕ ಹಾನಿಯಷ್ಟೇ ಅಲ್ಲದೇ ಎಲ್ಲಾ ಕ್ಷೇತ್ರದಲ್ಲೂ ಲಗ್ಗೆ ಇಟ್ಟು ಇದೀಗ ಸಾರ್ವಜನಿಕವಾಗಿಯೂ ಗಂಭೀರ ಆತಂಕಕಾರಿಯಾದ ವಿಷಯವಾಗಿವೆ.

ಇತ್ತೀಚೆಗೆ ಸುಂದರರಾಮನ್ ರಾಮಮೂರ್ತಿ ಅವರು Bombay Stock Exchange (BSE) Ltd. ನ Managing Director ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿರುವ ಅವರು BSE ಮತ್ತು ಭಾರತದ ಅರ್ಥಿಕ ಬಜಾರಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಹೆಸರಿನಲ್ಲಿ ನಕಲಿ ವಿಡಿಯೋ ಹರಿದಾಡಿದ್ದು, ಹೂಡಿಕೆದಾರರಿಗೆ ತಪ್ಪು ಷೇರು ಸಲಹೆ ನೀಡಿದ ಘಟನೆ ಬೆಳಕಿಗೆ ಬಂದಿದೆ. ಇದು ಸಂಪೂರ್ಣವಾಗಿ ಕೃತಕವಾಗಿ ತಯಾರಿಸಲಾದ ಡೀಪ್‌ಫೇಕ್ ಆಗಿತ್ತು.

🔹 ನಕಲಿ deepfake ವಿಡಿಯೋದಲ್ಲಿ ಅವರು ಪ್ರತ್ಯಕ್ಷವಾಗಿ ಹೂಡಿಕೆ ಸಲಹೆಗಳನ್ನು ನೀಡಿ, ವಿಶೇಷವಾಗಿ ಷೇರುಗಳ ಖರೀದಿ-ಮಾರಾಟಕ್ಕೆ “ಹೈ returns” ದಾಸ್ಥಾನಗಳನ್ನು ನೀಡುತ್ತಿರುವಂತೆ ತೋರುತ್ತಿತ್ತು.

ವಾಸ್ತವವಾಗಿ BSE ಅಥವಾ ರಾಮಮೂರ್ತಿ ಅವರು ಯಾವ ಸಲಹೆ ಕೊಡುವುದಿಲ್ಲ;

BSE ಮತ್ತು ರಾಮಮೂರ್ತಿಯ ಪ್ರತಿಕ್ರಿಯೆ deepfake ವಿಡಿಯೋಗಳನ್ನು ಅಧಿಕೃತವಲ್ಲ ಎಂದು ತಿರಸ್ಕರಿಸಿದೆ. CEO ಅಥವಾ BSE ಅಧಿಕಾರಿಗಳು ಯಾವುದೇ ಷೇರು ಸಲಹೆ ಅಥವಾ ಹೂಡಿಕೆ ಸಲಹೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೀಡುವುದಿಲ್ಲ. deepfake ವಿಡಿಯೋ ನಿಜದಂತೆ ಕಂಡರೂ ನಕಲಿ ಎಂದು BSE ಯು ಸ್ಪಷ್ಟಪಡಿಸಿದೆ.

🔹 deepfake ವಿಡಿಯೋಗಳು WhatsApp ಅಥವಾ ಇನ್‌ಸ್ಟಾಗ್ರಾಂ ಮುಂತಾದ ಸ್ಥಳಗಳಲ್ಲಿ ಪ್ರಚಾರವಾಗುತ್ತಿದ್ದು, ವೀಕ್ಷಕರನ್ನು ಕೆಲವು ಗುಂಪುಗಳಿಗೆ ಸೇರಲು ಕರೆದೊಯ್ಯುತ್ತಿದೆ ಹಾಗೂ “ಅಸಾಮಾನ್ಯ ಲಾಭ” ದ ಭರವಸೆ ನೀಡುತ್ತಿದೆ. ಈ ರೀತಿಯ ವಿಡಿಯೋಗಳ ಮೇಲೆ ಆಧಾರ ಮಾಡಿಕೊಂಡು ಹೂಡಿಕೆಗಳನ್ನು ಮಾಡಬೇಡಿ.deepfake ವಿಡಿಯೋಗಳು ಸ್ವಲ್ಪ ಸಮಯದಲ್ಲಿ ಹಲವು ಜನರೂ ನೋಡಿ ತಪ್ಪು ನಿರ್ಧಾರಕ್ಕೆ ಬರಬಹುದು.

ಡೀಪ್‌ಫೇಕ್ ಎಂದರೆ AI ತಂತ್ರಜ್ಞಾನವನ್ನು ಬಳಸಿಕೊಂಡು ಯಾರಾದರೂ ವ್ಯಕ್ತಿಯ ಮುಖ, ಧ್ವನಿ ಅಥವಾ ಶೈಲಿಯನ್ನು ನಕಲಿಸಿ ತಯಾರಿಸಲಾದ ಕೃತಕ ವಿಡಿಯೋ ಅಥವಾ ಆಡಿಯೋ. ಇದು ನಿಜವಾಗಿರುವಂತೆ ಕಾಣುವುದರಿಂದ ಜನರು ಸುಲಭವಾಗಿ ಮೋಸ ಹೋಗುವ ಸಾಧ್ಯತೆ ಇದೆ. ಈಗ ಕಂಪನಿಗಳು ವ್ಯಕ್ತಿಯ ಮುಖದ ಸೂಕ್ಷ್ಮ ಬದಲಾವಣೆಗಳು ಮತ್ತು ಮುಖಭಾವಗಳನ್ನು ವಿಶ್ಲೇಷಿಸಿ ಡೀಪ್‌ಫೇಕ್ ಪತ್ತೆಹಚ್ಚುವ ತಂತ್ರಜ್ಞಾನವನ್ನು ಬಳಸುತ್ತಿವೆ. ಆದರೂ, ಸಾರ್ವಜನಿಕ ಜಾಗೃತಿಯೇ ಪ್ರಮುಖ ರಕ್ಷಣೆ.

ಜನರಿಗೆ ಜಾಗೃತಿ ಸಂದೇಶ
ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಹೂಡಿಕೆ ಸಲಹೆಗಳನ್ನು ನಂಬಬೇಡಿ. ಅಧಿಕೃತ ವೆಬ್‌ಸೈಟ್ ಅಥವಾ ದೃಢೀಕೃತ ಖಾತೆಗಳಿಂದ ಮಾತ್ರ ಮಾಹಿತಿಯನ್ನು ಪಡೆಯಿರಿ.

ತುರ್ತು ಹಣ ವರ್ಗಾವಣೆ ಅಥವಾ ಹೂಡಿಕೆ ಸೂಚನೆಗಳು ಬಂದರೆ ಪರಿಶೀಲಿಸಿ. ಅಧಿಕೃತ ಸಂಖ್ಯೆಗೆ ಕರೆ ಮಾಡಿ ದೃಢಪಡಿಸಿಕೊಳ್ಳಿ.

ಅಸಹಜ ಧ್ವನಿ, ಮುಖದ ಚಲನೆ ಅಥವಾ ಮಾತಿನ ವ್ಯತ್ಯಾಸ ಕಂಡುಬಂದರೆ ಎಚ್ಚರಿಕೆ ವಹಿಸಿ.

ಸಂದೇಹಾಸ್ಪದ ವಿಷಯಗಳನ್ನು ತಕ್ಷಣವೇ ಸಂಬಂಧಿತ ಅಧಿಕಾರಿಗಳಿಗೆ ಮತ್ತು ಸಾಮಾಜಿಕ ಜಾಲತಾಣಗಳಿಗೆ ವರದಿ ಮಾಡಿ.

ಸೈಬರ್ ಭದ್ರತಾ ಅರಿವು ಹೆಚ್ಚಿಸಿಕೊಳ್ಳಿ ಮತ್ತು ಕುಟುಂಬದವರಿಗೂ ತಿಳಿಸಿ.

COMMENTS

Login with Gmail to comment

ಇನ್ನಷ್ಟು ಸುದ್ದಿ

 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
ಲಂಚದ ವಿರುದ್ಧ ದೂರು ನೀಡಿದ್ದಕ್ಕೆ ರೈತನ ಮಗನ ವೃಷಣಗಳನ್ನೇ ಒಡೆದ ಪೊಲೀಸ್ ಕ್ರೌರ್ಯ!
ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!
ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….
“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ