📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan

    ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಹಾಸನ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತ್ಯನಾರಾಯಣ ಎಂ.ಸಿ. ಅವರ ನಿವಾಸದ ಮೇಲೆ ಗುರುವಾರ ಬೆಳಗಿನ ಜಾವ ದಾಳಿ ನಡೆಸಿದರು. ಬೆಳಿಗ್ಗೆ 5.15ರ ಸುಮಾರಿಗೆ ಡಿವೈಎಸ್‌ಪಿ ಸುರೇಶ್ ಕುಮಾರ್ ಮತ್ತು ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ರಕ್ಷಣಾಪುರಂನಲ್ಲಿರುವ ಮನೆಗೆ ತೆರಳಿತು.


    ಅಧಿಕಾರಿಗಳು ಬಂದ ಕೂಡಲೇ ಮನೆಯ ದೀಪಗಳನ್ನು ಆರಿಸಿ ಬಾಗಿಲು ತೆರೆಯದ ಕಾರಣ ಸುಮಾರು ನಾಲ್ಕು ಗಂಟೆಗಳ ಕಾಲ ಉದ್ವಿಗ್ನತೆ ಉಂಟಾಯಿತು. ಕಿಟಕಿಗಳನ್ನು ಬಡಿದು, ಕರೆ ನೀಡಿದರೂ ಪ್ರತಿಕ್ರಿಯೆ ಸಿಗಲಿಲ್ಲ. ನಂತರ ಸತ್ಯನಾರಾಯಣ ಅವರ ಸಹೋದರಿ ಸ್ಥಳಕ್ಕೆ ಬಂದು ಮನವಿ ಮಾಡಿದ ಬಳಿಕ ಬಾಗಿಲು ತೆರೆಯಲಾಯಿತು. ಬಳಿಕ ಅಧಿಕಾರಿಗಳು ಮನೆಯೊಳಗೆ ಪ್ರವೇಶಿಸಿ ಶೋಧ ಕಾರ್ಯ ಆರಂಭಿಸಿದರು.
    ಲೋಕಾಯುಕ್ತ ಎಸ್ಪಿ ನಂದಿನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಗಿಲು ತೆರೆಯದಿದ್ದರೆ ಕಾನೂನು ಪ್ರಕಾರ ಒಡೆದು ತೆರೆಯುವ ಕುರಿತು ಅಧಿಕಾರಿಗಳು ಚರ್ಚಿಸಿದ್ದರು. ಹಾಸನ ನಗರ ಠಾಣೆ ಪೊಲೀಸರು ಸಹ ಸ್ಥಳದಲ್ಲಿದ್ದರು.
    ಅಕ್ರಮ ಆಸ್ತಿ ಗಳಿಕೆ ಸಂಬಂಧ ಎಫ್‌ಐಆರ್ ದಾಖಲಿಸಿ ಶೋಧ ವಾರಂಟ್‌ನೊಂದಿಗೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸತ್ಯನಾರಾಯಣ ಅವರ ಮನೆ ಜೊತೆಗೆ ಅವರ ಪತ್ನಿ ನಡೆಸುತ್ತಿರುವ ಯೂರೋಕಿಡ್ಸ್ ಶಾಲೆ ಮತ್ತು ಪಾಂಡಿತ್ಯ ಎಜುಕೇಷನ್ ಸೊಸೈಟಿಯ ಮೇಲೂ ಏಕಕಾಲದಲ್ಲಿ ಪರಿಶೀಲನೆ ನಡೆಸಲಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
    ₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    ಮಂಗಳೂರಿನಲ್ಲಿ ಬೃಹತ್ ನಕಲಿ ನೋಟು ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು..!ಅಡೆಂಜದಲ್ಲಿ ನಕಲಿ ನೋಟಿನ ಕಾರ್ಖಾನೆ ಬಯಲು! ಏಳು ಮಂದಿ ಅರೆಸ್ಟ್‌, ಕೋಟಿ ಕೋಟಿ ವಂಚನೆಗೆ ಬ್ರೇಕ್
    ಇದು ಕಾಕ್ರೋಚ್ ಪವರ್, ಯಾರು ಮಾಡಲಾಗದ್ದನ್ನು ಮಾಡಿದ  ಸ್ಟೂಡೆಂಟ್ಸ್
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಶಿಕ್ಷಕರು ಹೊಡೆಯುತ್ತಾರೆಂಬ ಭಯಕ್ಕೆ ಮನೆ ಬಿಟ್ಟ 9ನೇ–10ನೇ ತರಗತಿ ವಿದ್ಯಾರ್ಥಿನಿಯರು..!ಎಲ್ಲಿದ್ದರು ಗೊತ್ತಾ..!
    ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
    ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
    ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
    ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
    ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
    ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
    ಮತದಾರರೇ…ಕರ್ನಾಟಕ SIR ನಲ್ಲಿ 47 ಲಕ್ಷ ಹೆಸರುಗಳು ಡಿಲೀಟ್…..‌! 2002ರ ಪಟ್ಟಿ ವಿವರ ಇಲ್ಲದಿದ್ದರೆ ನೋಟಿಸ್? ಮುಂದೆ ಏನು ಮಾಡಬೇಕು?
    ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
    Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
    ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಉಡುಪಿಯ ಸಾಯಿ ರಾಜ್ ಕೋ ಆಪರೇಟಿವ್ ಸೊಸೈಟಿ ಸಿಇಒ ಆತ್ಮ ಹತ್ಯೆಗೆ ಯಾರು ಕಾರಣ?