📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…

ನಾಸಿಕ್‌ನಲ್ಲಿ Tata Consultancy Services ಸಂಬಂಧಿತ ಬಿಪಿಒ ಘಟಕದ ಬಗ್ಗೆ ಹೊರಬರುತ್ತಿರುವ ಪ್ರಕರಣ, ಈಗ ಕೇವಲ ಆರೋಪಗಳ ಮಟ್ಟದಲ್ಲೇ ನಿಲ್ಲದೆ ಒಂದು ಗಂಭೀರ ಕಾರ್ಪೊರೇಟ್ ವೈಫಲ್ಯದ ಸಂಕೇತವಾಗಿ ಕಾಣುತ್ತಿದೆ. ಮುಖ್ಯ ಆರೋಪಿ ವಿರುದ್ಧ ನ್ಯಾಯಾಲಯ ಮಧ್ಯಂತರ ರಕ್ಷಣೆ ನಿರಾಕರಿಸಿರುವುದು, ವಿಷಯದ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ.

ವಿಚಾರಣೆಯಲ್ಲಿ ಒಂದಾದ ಮೇಲೆ ಒಂದು ಹೊಸ ಆರೋಪಗಳು, ಹೊಸ ಹೇಳಿಕೆಗಳು ಹೊರಬರುತ್ತಿರುವುದು. ಮಹಿಳಾ ಉದ್ಯೋಗಿಗಳು ನೀಡುತ್ತಿರುವ ವಿವರಣೆಗಳು, workplace‌ನಲ್ಲಿ ನಡೆದಿದೆ ಹೇಳಲಾಗುತ್ತಿರುವ ಘಟನೆಗಳ ಬಗ್ಗೆ ಒಂದು ಮಾದರಿ (pattern) ಇದೆ ಎಂಬ ಅನುಮಾನವನ್ನು ಗಟ್ಟಿಗೊಳಿಸುತ್ತಿವೆ. ಮಲೇಷಿಯಾದಲ್ಲಿ ಹೆಚ್ಚಿನ ಸಂಬಳದ ಕೆಲಸ ಇದೆ ಎಂದು ಅಮೀಶವೊಡ್ಡಿ ಯುವತಿಯರನ್ನ ಕೆಟ್ಟದಾಗಿ ದುರುಪಯೋಗಪಡಿಸಿಕೊಳ್ಳುವ ಖತರ್ನಾಕ್ ಪ್ಲಾನ್ ಕೂಡ ಇವರ ಪ್ಲಾನ್ ಲ್ಲಿ ಇತ್ತು ಎನ್ನುವಂತಹದು ಹಲವು ಆಯಾಮಗಳನ್ನ ತೆರೆದಿಡುತ್ತದೆ.ಮಹಿಳೆಯರನ್ನ ಹೇಗೆಲ್ಲಾ ಬಳಸಿಕೊಳ್ಳಲು ಸಾಧ್ಯ ಅನ್ನುವ ದುರಾಲೋಚನೆಯ ಪರಮಾವಧಿಯ ಇದು..?!

ಕೆಲವು ಹೇಳಿಕೆಗಳಲ್ಲಿ, ತರಬೇತಿ ಅವಧಿಯಿಂದಲೇ ಕಿರುಕುಳ ಪ್ರಾರಂಭವಾಗಿದ್ದು, ನಂತರ ಅದು ಮಾನಸಿಕ ಒತ್ತಡ, ಅವಹೇಳನ ಮತ್ತು ಅನುಚಿತ ವರ್ತನೆಗಳ ಸರಣಿಯಾಗಿ ಮುಂದುವರಿದಿದೆ ಎಂದು ವಿವರಿಸಲಾಗಿದೆ. ಇದರಿಂದ, ಇದು ಒಂದು isolated incident ಅಲ್ಲ — ಸಂಸ್ಥೆಯೊಳಗಿನ ಗಂಭೀರ ವ್ಯವಸ್ಥಾತ್ಮಕ ಸಮಸ್ಯೆ ಇರಬಹುದು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಇನ್ನಷ್ಟು ಕಳವಳಕಾರಿ ಸಂಗತಿ ಏನೆಂದರೆ, ಕೆಲವು ಆರೋಪಗಳಲ್ಲಿ ಉದ್ಯೋಗಿಗಳಿಗೆ ಆಮಿಷಗಳನ್ನು ನೀಡುವುದು, ಉತ್ತಮ ಅವಕಾಶಗಳ ಹೆಸರಿನಲ್ಲಿ ಪ್ರಭಾವ ಬೀರುವ ಪ್ರಯತ್ನಗಳು ಉಲ್ಲೇಖವಾಗಿವೆ. ಇಂತಹ ಅಂಶಗಳು ತನಿಖೆಯಲ್ಲಿ ದೃಢಪಟ್ಟರೆ, ಅದು ಕಾರ್ಪೊರೇಟ್ ಅಧಿಕಾರದ ದುರುಪಯೋಗದ ಗಂಭೀರ ಉದಾಹರಣೆ ಆಗುತ್ತದೆ.


ಒಂದಾದ ಮೇಲೆ ಒಂದು “ಬೆಚ್ಚಿಬೀಳಿಸುವ plan ಗಳು ಕಥೆಗಳು” ಹೊರಬರುತ್ತಿರುವುದು, ಏನನ್ನೋ ಮರೆಮಾಚಲಾಗುತ್ತಿದೆಯೇ ಎಂಬ ಅನುಮಾನ ಹುಟ್ಟಿಸುವುದಿಲ್ಲವೇ?

ಆದರೆ ಇದೇ ವೇಳೆ, ಯಾವುದೇ ವಿಷಯವನ್ನು ಪೂರ್ಣ ಸತ್ಯ ಎಂದು ಘೋಷಿಸುವುದು ತನಿಖೆ ಪೂರ್ಣಗೊಳ್ಳುವವರೆಗೆ ಸೂಕ್ತವಲ್ಲ. ಆರೋಪಗಳು ಗಂಭೀರವಾದ್ದರಿಂದ ಅವುಗಳನ್ನು ತಳ್ಳಿಹಾಕಲಾಗುವುದಿಲ್ಲ, ಆದರೆ ಸಾಕ್ಷ್ಯಾಧಾರವೇ ಅಂತಿಮ ತೀರ್ಮಾನಕ್ಕೆ ಆಧಾರ.

ಅಂತಿಮವಾಗಿ ಉಳಿಯುವ ಪ್ರಶ್ನೆ:ಇದು ಉದ್ಯೋಗಿಗಳ ಸುರಕ್ಷತೆ, ಮಾನವ ಗೌರವ ಮತ್ತು ಕಾರ್ಪೊರೇಟ್ ಹೊಣೆಗಾರಿಕೆಯ ಪರೀಕ್ಷೆ.
ಈ ಆರೋಪಗಳನ್ನು ಹೊರತಂದ ಉದ್ಯೋಗಿಗಳಿಗೆ ನಿಜವಾಗಿಯೂ ನ್ಯಾಯ ಸಿಗುತ್ತದೆಯೇ? ಅಥವಾ ಈ ಪ್ರಕರಣವೂ ಮತ್ತೊಂದು ವಿವಾದವಾಗಿ ಮರೆಯಾಗುತ್ತದೆಯೇ?


##CorporateScandal #EmployeeJustice #WorkplaceHarassment #NashikCase #CorporateAccountability

COMMENTS

Login with Gmail to comment

ಇನ್ನಷ್ಟು ಸುದ್ದಿ

“ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!