📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…

ನಾಸಿಕ್‌ನಲ್ಲಿ Tata Consultancy Services ಸಂಬಂಧಿತ ಬಿಪಿಒ ಘಟಕದ ಬಗ್ಗೆ ಹೊರಬರುತ್ತಿರುವ ಪ್ರಕರಣ, ಈಗ ಕೇವಲ ಆರೋಪಗಳ ಮಟ್ಟದಲ್ಲೇ ನಿಲ್ಲದೆ ಒಂದು ಗಂಭೀರ ಕಾರ್ಪೊರೇಟ್ ವೈಫಲ್ಯದ ಸಂಕೇತವಾಗಿ ಕಾಣುತ್ತಿದೆ. ಮುಖ್ಯ ಆರೋಪಿ ವಿರುದ್ಧ ನ್ಯಾಯಾಲಯ ಮಧ್ಯಂತರ ರಕ್ಷಣೆ ನಿರಾಕರಿಸಿರುವುದು, ವಿಷಯದ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ.

ವಿಚಾರಣೆಯಲ್ಲಿ ಒಂದಾದ ಮೇಲೆ ಒಂದು ಹೊಸ ಆರೋಪಗಳು, ಹೊಸ ಹೇಳಿಕೆಗಳು ಹೊರಬರುತ್ತಿರುವುದು. ಮಹಿಳಾ ಉದ್ಯೋಗಿಗಳು ನೀಡುತ್ತಿರುವ ವಿವರಣೆಗಳು, workplace‌ನಲ್ಲಿ ನಡೆದಿದೆ ಹೇಳಲಾಗುತ್ತಿರುವ ಘಟನೆಗಳ ಬಗ್ಗೆ ಒಂದು ಮಾದರಿ (pattern) ಇದೆ ಎಂಬ ಅನುಮಾನವನ್ನು ಗಟ್ಟಿಗೊಳಿಸುತ್ತಿವೆ. ಮಲೇಷಿಯಾದಲ್ಲಿ ಹೆಚ್ಚಿನ ಸಂಬಳದ ಕೆಲಸ ಇದೆ ಎಂದು ಅಮೀಶವೊಡ್ಡಿ ಯುವತಿಯರನ್ನ ಕೆಟ್ಟದಾಗಿ ದುರುಪಯೋಗಪಡಿಸಿಕೊಳ್ಳುವ ಖತರ್ನಾಕ್ ಪ್ಲಾನ್ ಕೂಡ ಇವರ ಪ್ಲಾನ್ ಲ್ಲಿ ಇತ್ತು ಎನ್ನುವಂತಹದು ಹಲವು ಆಯಾಮಗಳನ್ನ ತೆರೆದಿಡುತ್ತದೆ.ಮಹಿಳೆಯರನ್ನ ಹೇಗೆಲ್ಲಾ ಬಳಸಿಕೊಳ್ಳಲು ಸಾಧ್ಯ ಅನ್ನುವ ದುರಾಲೋಚನೆಯ ಪರಮಾವಧಿಯ ಇದು..?!

ಕೆಲವು ಹೇಳಿಕೆಗಳಲ್ಲಿ, ತರಬೇತಿ ಅವಧಿಯಿಂದಲೇ ಕಿರುಕುಳ ಪ್ರಾರಂಭವಾಗಿದ್ದು, ನಂತರ ಅದು ಮಾನಸಿಕ ಒತ್ತಡ, ಅವಹೇಳನ ಮತ್ತು ಅನುಚಿತ ವರ್ತನೆಗಳ ಸರಣಿಯಾಗಿ ಮುಂದುವರಿದಿದೆ ಎಂದು ವಿವರಿಸಲಾಗಿದೆ. ಇದರಿಂದ, ಇದು ಒಂದು isolated incident ಅಲ್ಲ — ಸಂಸ್ಥೆಯೊಳಗಿನ ಗಂಭೀರ ವ್ಯವಸ್ಥಾತ್ಮಕ ಸಮಸ್ಯೆ ಇರಬಹುದು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಇನ್ನಷ್ಟು ಕಳವಳಕಾರಿ ಸಂಗತಿ ಏನೆಂದರೆ, ಕೆಲವು ಆರೋಪಗಳಲ್ಲಿ ಉದ್ಯೋಗಿಗಳಿಗೆ ಆಮಿಷಗಳನ್ನು ನೀಡುವುದು, ಉತ್ತಮ ಅವಕಾಶಗಳ ಹೆಸರಿನಲ್ಲಿ ಪ್ರಭಾವ ಬೀರುವ ಪ್ರಯತ್ನಗಳು ಉಲ್ಲೇಖವಾಗಿವೆ. ಇಂತಹ ಅಂಶಗಳು ತನಿಖೆಯಲ್ಲಿ ದೃಢಪಟ್ಟರೆ, ಅದು ಕಾರ್ಪೊರೇಟ್ ಅಧಿಕಾರದ ದುರುಪಯೋಗದ ಗಂಭೀರ ಉದಾಹರಣೆ ಆಗುತ್ತದೆ.


ಒಂದಾದ ಮೇಲೆ ಒಂದು “ಬೆಚ್ಚಿಬೀಳಿಸುವ plan ಗಳು ಕಥೆಗಳು” ಹೊರಬರುತ್ತಿರುವುದು, ಏನನ್ನೋ ಮರೆಮಾಚಲಾಗುತ್ತಿದೆಯೇ ಎಂಬ ಅನುಮಾನ ಹುಟ್ಟಿಸುವುದಿಲ್ಲವೇ?

ಆದರೆ ಇದೇ ವೇಳೆ, ಯಾವುದೇ ವಿಷಯವನ್ನು ಪೂರ್ಣ ಸತ್ಯ ಎಂದು ಘೋಷಿಸುವುದು ತನಿಖೆ ಪೂರ್ಣಗೊಳ್ಳುವವರೆಗೆ ಸೂಕ್ತವಲ್ಲ. ಆರೋಪಗಳು ಗಂಭೀರವಾದ್ದರಿಂದ ಅವುಗಳನ್ನು ತಳ್ಳಿಹಾಕಲಾಗುವುದಿಲ್ಲ, ಆದರೆ ಸಾಕ್ಷ್ಯಾಧಾರವೇ ಅಂತಿಮ ತೀರ್ಮಾನಕ್ಕೆ ಆಧಾರ.

ಅಂತಿಮವಾಗಿ ಉಳಿಯುವ ಪ್ರಶ್ನೆ:ಇದು ಉದ್ಯೋಗಿಗಳ ಸುರಕ್ಷತೆ, ಮಾನವ ಗೌರವ ಮತ್ತು ಕಾರ್ಪೊರೇಟ್ ಹೊಣೆಗಾರಿಕೆಯ ಪರೀಕ್ಷೆ.
ಈ ಆರೋಪಗಳನ್ನು ಹೊರತಂದ ಉದ್ಯೋಗಿಗಳಿಗೆ ನಿಜವಾಗಿಯೂ ನ್ಯಾಯ ಸಿಗುತ್ತದೆಯೇ? ಅಥವಾ ಈ ಪ್ರಕರಣವೂ ಮತ್ತೊಂದು ವಿವಾದವಾಗಿ ಮರೆಯಾಗುತ್ತದೆಯೇ?


##CorporateScandal #EmployeeJustice #WorkplaceHarassment #NashikCase #CorporateAccountability

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
“ಆ್ಯಕ್ಷನ್ ಸಿಎಂ” ಡಿಕೆ ಶಿವಕುಮಾರ್ ತಾಳ್ಮೆಯಿಂದ ತಾಕತ್ತಿನವರೆಗೆ…ಆಡಳಿತದ ಅಬ್ಬರ ಶುರು!ಏನೇನ್ ಹೇಳಿದ್ರು ?ಕರ್ನಾಟಕದಲ್ಲಿ ಹೊಸ ಆಡಳಿತ ಶೈಲಿಯ ಆರಂಭವೇ?
ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ಕ್ಲೌಡ್ ಮಾರುಕಟ್ಟೆಗೆ ಮಾರ್ಕ್ ಜುಕರ್‌ಬರ್ಗ್ ಎಂಟ್ರಿ!?ಇಡೀ ಟೆಕ್ ಪ್ರಪಂಚವೇ ಬೆಚ್ಚಿಬೀಳುವಂತಿದೆ ಜುಕರ್‌ಬರ್ಗ್ ಮುಂದಿನ ನಡೆ!
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…