📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…

    ನಾಸಿಕ್‌ನಲ್ಲಿ Tata Consultancy Services ಸಂಬಂಧಿತ ಬಿಪಿಒ ಘಟಕದ ಬಗ್ಗೆ ಹೊರಬರುತ್ತಿರುವ ಪ್ರಕರಣ, ಈಗ ಕೇವಲ ಆರೋಪಗಳ ಮಟ್ಟದಲ್ಲೇ ನಿಲ್ಲದೆ ಒಂದು ಗಂಭೀರ ಕಾರ್ಪೊರೇಟ್ ವೈಫಲ್ಯದ ಸಂಕೇತವಾಗಿ ಕಾಣುತ್ತಿದೆ. ಮುಖ್ಯ ಆರೋಪಿ ವಿರುದ್ಧ ನ್ಯಾಯಾಲಯ ಮಧ್ಯಂತರ ರಕ್ಷಣೆ ನಿರಾಕರಿಸಿರುವುದು, ವಿಷಯದ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ.

    ವಿಚಾರಣೆಯಲ್ಲಿ ಒಂದಾದ ಮೇಲೆ ಒಂದು ಹೊಸ ಆರೋಪಗಳು, ಹೊಸ ಹೇಳಿಕೆಗಳು ಹೊರಬರುತ್ತಿರುವುದು. ಮಹಿಳಾ ಉದ್ಯೋಗಿಗಳು ನೀಡುತ್ತಿರುವ ವಿವರಣೆಗಳು, workplace‌ನಲ್ಲಿ ನಡೆದಿದೆ ಹೇಳಲಾಗುತ್ತಿರುವ ಘಟನೆಗಳ ಬಗ್ಗೆ ಒಂದು ಮಾದರಿ (pattern) ಇದೆ ಎಂಬ ಅನುಮಾನವನ್ನು ಗಟ್ಟಿಗೊಳಿಸುತ್ತಿವೆ. ಮಲೇಷಿಯಾದಲ್ಲಿ ಹೆಚ್ಚಿನ ಸಂಬಳದ ಕೆಲಸ ಇದೆ ಎಂದು ಅಮೀಶವೊಡ್ಡಿ ಯುವತಿಯರನ್ನ ಕೆಟ್ಟದಾಗಿ ದುರುಪಯೋಗಪಡಿಸಿಕೊಳ್ಳುವ ಖತರ್ನಾಕ್ ಪ್ಲಾನ್ ಕೂಡ ಇವರ ಪ್ಲಾನ್ ಲ್ಲಿ ಇತ್ತು ಎನ್ನುವಂತಹದು ಹಲವು ಆಯಾಮಗಳನ್ನ ತೆರೆದಿಡುತ್ತದೆ.ಮಹಿಳೆಯರನ್ನ ಹೇಗೆಲ್ಲಾ ಬಳಸಿಕೊಳ್ಳಲು ಸಾಧ್ಯ ಅನ್ನುವ ದುರಾಲೋಚನೆಯ ಪರಮಾವಧಿಯ ಇದು..?!

    ಕೆಲವು ಹೇಳಿಕೆಗಳಲ್ಲಿ, ತರಬೇತಿ ಅವಧಿಯಿಂದಲೇ ಕಿರುಕುಳ ಪ್ರಾರಂಭವಾಗಿದ್ದು, ನಂತರ ಅದು ಮಾನಸಿಕ ಒತ್ತಡ, ಅವಹೇಳನ ಮತ್ತು ಅನುಚಿತ ವರ್ತನೆಗಳ ಸರಣಿಯಾಗಿ ಮುಂದುವರಿದಿದೆ ಎಂದು ವಿವರಿಸಲಾಗಿದೆ. ಇದರಿಂದ, ಇದು ಒಂದು isolated incident ಅಲ್ಲ — ಸಂಸ್ಥೆಯೊಳಗಿನ ಗಂಭೀರ ವ್ಯವಸ್ಥಾತ್ಮಕ ಸಮಸ್ಯೆ ಇರಬಹುದು ಎಂಬ ಪ್ರಶ್ನೆ ಉದ್ಭವಿಸುತ್ತದೆ.

    ಇನ್ನಷ್ಟು ಕಳವಳಕಾರಿ ಸಂಗತಿ ಏನೆಂದರೆ, ಕೆಲವು ಆರೋಪಗಳಲ್ಲಿ ಉದ್ಯೋಗಿಗಳಿಗೆ ಆಮಿಷಗಳನ್ನು ನೀಡುವುದು, ಉತ್ತಮ ಅವಕಾಶಗಳ ಹೆಸರಿನಲ್ಲಿ ಪ್ರಭಾವ ಬೀರುವ ಪ್ರಯತ್ನಗಳು ಉಲ್ಲೇಖವಾಗಿವೆ. ಇಂತಹ ಅಂಶಗಳು ತನಿಖೆಯಲ್ಲಿ ದೃಢಪಟ್ಟರೆ, ಅದು ಕಾರ್ಪೊರೇಟ್ ಅಧಿಕಾರದ ದುರುಪಯೋಗದ ಗಂಭೀರ ಉದಾಹರಣೆ ಆಗುತ್ತದೆ.


    ಒಂದಾದ ಮೇಲೆ ಒಂದು “ಬೆಚ್ಚಿಬೀಳಿಸುವ plan ಗಳು ಕಥೆಗಳು” ಹೊರಬರುತ್ತಿರುವುದು, ಏನನ್ನೋ ಮರೆಮಾಚಲಾಗುತ್ತಿದೆಯೇ ಎಂಬ ಅನುಮಾನ ಹುಟ್ಟಿಸುವುದಿಲ್ಲವೇ?

    ಆದರೆ ಇದೇ ವೇಳೆ, ಯಾವುದೇ ವಿಷಯವನ್ನು ಪೂರ್ಣ ಸತ್ಯ ಎಂದು ಘೋಷಿಸುವುದು ತನಿಖೆ ಪೂರ್ಣಗೊಳ್ಳುವವರೆಗೆ ಸೂಕ್ತವಲ್ಲ. ಆರೋಪಗಳು ಗಂಭೀರವಾದ್ದರಿಂದ ಅವುಗಳನ್ನು ತಳ್ಳಿಹಾಕಲಾಗುವುದಿಲ್ಲ, ಆದರೆ ಸಾಕ್ಷ್ಯಾಧಾರವೇ ಅಂತಿಮ ತೀರ್ಮಾನಕ್ಕೆ ಆಧಾರ.

    ಅಂತಿಮವಾಗಿ ಉಳಿಯುವ ಪ್ರಶ್ನೆ:ಇದು ಉದ್ಯೋಗಿಗಳ ಸುರಕ್ಷತೆ, ಮಾನವ ಗೌರವ ಮತ್ತು ಕಾರ್ಪೊರೇಟ್ ಹೊಣೆಗಾರಿಕೆಯ ಪರೀಕ್ಷೆ.
    ಈ ಆರೋಪಗಳನ್ನು ಹೊರತಂದ ಉದ್ಯೋಗಿಗಳಿಗೆ ನಿಜವಾಗಿಯೂ ನ್ಯಾಯ ಸಿಗುತ್ತದೆಯೇ? ಅಥವಾ ಈ ಪ್ರಕರಣವೂ ಮತ್ತೊಂದು ವಿವಾದವಾಗಿ ಮರೆಯಾಗುತ್ತದೆಯೇ?


    ##CorporateScandal #EmployeeJustice #WorkplaceHarassment #NashikCase #CorporateAccountability

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    ₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
    ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ಜಾತಿ ನಿಂದನೆಗೆ ಕೋರ್ಟ್ ಹಾಕಿದ ಕಾನೂನು ಸ್ಪಷ್ಟತೆ!?
    ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!
    ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
    ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ಲಾಲ್‌ಬಾಗ್ ಸಿಗ್ನಲ್ ಬಳಿ ಚಾಕು ಇರಿತದ ಘಟನೆ…!
    🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ಕೊನೆಗೂ ಸೋತ ಖಾಕಿ….!!!
    ‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
    ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ