📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!

    Iran ಮತ್ತು Donald Trump ನಡುವೆ ಮತ್ತೆ ಉದ್ವಿಗ್ನತೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಟ್ರಂಪ್, ಇರಾನ್ ನೀಡಿದ ಶಾಂತಿ ಪ್ರಸ್ತಾವನೆಯನ್ನು “piece of garbage” ಎಂದು ಕಟುವಾಗಿ ತಳ್ಳಿಹಾಕಿದ ನಂತರ, ಇರಾನ್ ಸಂಸತ್ ಸ್ಪೀಕರ್ Mohammad Bagher Ghalibaf ತೀವ್ರ ಎಚ್ಚರಿಕೆ ನೀಡಿದ್ದಾರೆ.

    ಈ ಬೆಳವಣಿಗೆಗಳು ಜಾಗತಿಕ ರಾಜತಾಂತ್ರಿಕ ಸಮತೋಲನಕ್ಕೆ ಸವಾಲಾಗಿದ್ದು, ಮುಂದಿನ ದಿನಗಳಲ್ಲಿ ಅಮೆರಿಕಾ–ಇರಾನ್ ಸಂಬಂಧಗಳು ಮತ್ತಷ್ಟು ಕಠಿಣ ಹಂತ ತಲುಪುವ ಸಾಧ್ಯತೆ ಇದೆ.ಅಮೆರಿಕಾ ಮತ್ತು ಇರಾನ್ ನಡುವೆ ಕಳೆದ ಕೆಲವು ವಾರಗಳಿಂದ ಯುದ್ಧ ವಿರಾಮ (ceasefire) ಬಗ್ಗೆ ಮಾತುಕತೆ ನಡೆಯುತ್ತಿತ್ತು. ಆದರೆ ಇರಾನ್ ತನ್ನ ಷರತ್ತುಗಳನ್ನು ಒಳಗೊಂಡ ಹೊಸ ಪ್ರಸ್ತಾವನೆ ಕಳುಹಿಸಿತು. ಅದರಲ್ಲಿ:

    • ಅಮೆರಿಕದ ಆರ್ಥಿಕ ನಿರ್ಬಂಧ ತೆರವು
    • ಯುದ್ಧ ಪರಿಹಾರ ಹಣ
    • ಹೋರ್ಮುಜ್ ಸಮುದ್ರ ಮಾರ್ಗದ ಮೇಲಿನ ಇರಾನ್ ಹಕ್ಕು
    • ಅಮೆರಿಕಾ ಸೈನಿಕ ಒತ್ತಡ ಕಡಿಮೆ ಮಾಡುವುದು ಹೀಗೆ ಹಲವು ಬೇಡಿಕೆಗಳು ಇದ್ದವು. 
      ಆದರೆ ಟ್ರಂಪ್ ಇದನ್ನು ತೀವ್ರವಾಗಿ ತಳ್ಳಿಹಾಕಿ
      ಕೋಪದಿಂದ ,

      “It’s unbelievably weak… a piece of garbage.”
      “Ceasefire is on life support.” 
      ಇರಾನ್ ಕಳುಹಿಸಿದ ಉತ್ತರ ಸಂಪೂರ್ಣ ದುರ್ಬಲ. ನಾನು ಅದನ್ನು ಓದುವುದೇ ವ್ಯರ್ಥ ಅನ್ನಿಸಿತು. ceasefire ಈಗ ಜೀವ ಬೆಂಬಲದ ಆಧಾರದ ಮೇಲೆ ಇದೆ!
      “ಇರಾನ್ ಹೋರ್ಮುಜ್ ಸಮುದ್ರ ಮಾರ್ಗದಲ್ಲಿ ಮತ್ತೆ ಉದ್ವಿಗ್ನತೆ ಸೃಷ್ಟಿಸಿದರೆ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ.”ಅಮೆರಿಕಾ ಭದ್ರತಾ ಅಧಿಕಾರಿಗಳು ಎಚ್ಚರಿಸಿದ್ದಾರೆ.

    ಅದಕ್ಕೆ ಪ್ರತಿಯಾಗಿ ಟೆಹ್ರಾನ್ – ಇರಾನ್ ಪ್ರತಿಕ್ರಿಯೆ

    “ಯಾರೇ ದಾಳಿ ಮಾಡಿದರೂ ಅವರಿಗೆ ಪಾಠ ಕಲಿಸಲು ನಮ್ಮ ಸೈನ್ಯ ಸಂಪೂರ್ಣ ಸಿದ್ಧವಾಗಿದೆ.ಕೆಟ್ಟ ನಿರ್ಧಾರಗಳು ಯಾವಾಗಲೂ ಕೆಟ್ಟ ಪರಿಣಾಮ ತರುತ್ತವೆ. ಈಗ ವಿಶ್ವವೇ ಇದನ್ನು ಅರ್ಥಮಾಡಿಕೊಂಡಿದೆ.”ಎಂದು ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಘರ್ ಘಾಲಿಬಾಫ್ ಪ್ರತಿಕ್ರಿಯಿಸಿದ್ದಾರೆ.

    ಟ್ರಂಪ್ “life support” ಎಂದು ಹೇಳಿರುವುದರಿಂದ ಯುದ್ಧ ವಿರಾಮ ಯಾವ ಕ್ಷಣದಲ್ಲಾದರೂ ಮುರಿಯಬಹುದು ಎಂಬ ಭಯ ಹೆಚ್ಚಾಗಿದೆ. ವಿಶ್ವದ ಸುಮಾರು 20% ತೈಲ ಸಾಗಾಟ ನಡೆಯುವ Strait of Hormuz ಮತ್ತೆ ಅಪಾಯ ವಲಯಕ್ಕೆ ಬಂದಿದೆ. ಇದರಿಂದ ಅಂತರಾಷ್ಟ್ರೀಯ ತೈಲ ಬೆಲೆ ಏರಿಕೆ ಆರಂಭವಾಗಿದೆ.ಅಮೆರಿಕಾ ಈಗ ಇರಾನ್ ಮೇಲೆ ಮತ್ತಷ್ಟು ಆರ್ಥಿಕ ಹಾಗೂ ಸೈನಿಕ ಒತ್ತಡ ತರಲು ಚರ್ಚೆ ಮಾಡುತ್ತಿದೆ.

    ##Iran #DonaldTrump #USIranTensions #MiddleEastCrisis #MohammadBagherGhalibaf #WorldPolitics

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಿಎಂ ಡಿಕೆ ಶಿವಕುಮಾರ್ ಕರೆದ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್ ಗೈರು…
    ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
    ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ “ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!
    ರೀಲ್ಸ್ ನೋಡುವ ಕೈಗಳೇ… ದೇಶ ಕಟ್ಟುವ ಕೈಗಳಾಗಬಹುದು.ಡ್ರಗ್ಸ್ ,ಮೊಬೈಲ್ ,ವ್ಯಸನಗಳು ನಿಮ್ಮ ಕನಸುಗಳನ್ನು ಕದಿಯುವ ಮೊದಲು… ಯುವಕರೇ ಎಚ್ಚರಗೊಳ್ಳಿ!
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
    ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
    ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳಿಗೆ heartattack !!!..ಐಸಿಯು ಮತ್ತು ಸಿಸಿಟಿವಿ ದೃಶ್ಯಗಳಲ್ಲಿದೆ ಕ್ಲಾರಿಟಿ!
    ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
    ಕುಮಾರಸ್ವಾಮಿ ನೆನೆದ ಗುಬ್ಬಿ ವಾಸು: ಮತ್ತೆ ಜೆಡಿಎಸ್ ಸೇರ್ಪಡೆಗೆ ಮುನ್ನುಡಿಯೇ ಈ ಹೇಳಿಕೆ?
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ಒಂದು ಕ್ಲಿಕ್, ಒಂದು ಆಟ… ಕುಟುಂಬದ ಭವಿಷ್ಯವೇ ನಾಶವಾಗುವ ಅಪಾಯದ ಬೆಟ್ಟಿಂಗ್ ಜಾಲ -!ಸಾವಿರಾರು ಬೆಟ್ಟಿಂಗ್ ಆ್ಯಪ್‌ಗಳಿಗೆ ಸದ್ಯದಲ್ಲೇ ಬ್ರೇಕ್ ….
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!
    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
    ಕ್ಲೀನ್ ಮಂಗಳೂರು ಕನಸು ನಿಮ್ಮದಾಗಿದ್ದರೆ ಇಲ್ಲಿದೆ ದಾರಿ…ಸ್ವಚ್ಛ ಮಂಗಳೂರು ಅಭಿಯಾನ: ನಾಗರಿಕರ ಕೈಗೆ ಸಿಕ್ಕಿತು ವಾಟ್ಸಾಪ್ ಅಸ್ತ್ರ….!
    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
    ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು
    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!