📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!

Iran ಮತ್ತು Donald Trump ನಡುವೆ ಮತ್ತೆ ಉದ್ವಿಗ್ನತೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಟ್ರಂಪ್, ಇರಾನ್ ನೀಡಿದ ಶಾಂತಿ ಪ್ರಸ್ತಾವನೆಯನ್ನು “piece of garbage” ಎಂದು ಕಟುವಾಗಿ ತಳ್ಳಿಹಾಕಿದ ನಂತರ, ಇರಾನ್ ಸಂಸತ್ ಸ್ಪೀಕರ್ Mohammad Bagher Ghalibaf ತೀವ್ರ ಎಚ್ಚರಿಕೆ ನೀಡಿದ್ದಾರೆ.

ಈ ಬೆಳವಣಿಗೆಗಳು ಜಾಗತಿಕ ರಾಜತಾಂತ್ರಿಕ ಸಮತೋಲನಕ್ಕೆ ಸವಾಲಾಗಿದ್ದು, ಮುಂದಿನ ದಿನಗಳಲ್ಲಿ ಅಮೆರಿಕಾ–ಇರಾನ್ ಸಂಬಂಧಗಳು ಮತ್ತಷ್ಟು ಕಠಿಣ ಹಂತ ತಲುಪುವ ಸಾಧ್ಯತೆ ಇದೆ.ಅಮೆರಿಕಾ ಮತ್ತು ಇರಾನ್ ನಡುವೆ ಕಳೆದ ಕೆಲವು ವಾರಗಳಿಂದ ಯುದ್ಧ ವಿರಾಮ (ceasefire) ಬಗ್ಗೆ ಮಾತುಕತೆ ನಡೆಯುತ್ತಿತ್ತು. ಆದರೆ ಇರಾನ್ ತನ್ನ ಷರತ್ತುಗಳನ್ನು ಒಳಗೊಂಡ ಹೊಸ ಪ್ರಸ್ತಾವನೆ ಕಳುಹಿಸಿತು. ಅದರಲ್ಲಿ:

  • ಅಮೆರಿಕದ ಆರ್ಥಿಕ ನಿರ್ಬಂಧ ತೆರವು
  • ಯುದ್ಧ ಪರಿಹಾರ ಹಣ
  • ಹೋರ್ಮುಜ್ ಸಮುದ್ರ ಮಾರ್ಗದ ಮೇಲಿನ ಇರಾನ್ ಹಕ್ಕು
  • ಅಮೆರಿಕಾ ಸೈನಿಕ ಒತ್ತಡ ಕಡಿಮೆ ಮಾಡುವುದು ಹೀಗೆ ಹಲವು ಬೇಡಿಕೆಗಳು ಇದ್ದವು. 
    ಆದರೆ ಟ್ರಂಪ್ ಇದನ್ನು ತೀವ್ರವಾಗಿ ತಳ್ಳಿಹಾಕಿ
    ಕೋಪದಿಂದ ,

    “It’s unbelievably weak… a piece of garbage.”
    “Ceasefire is on life support.” 
    ಇರಾನ್ ಕಳುಹಿಸಿದ ಉತ್ತರ ಸಂಪೂರ್ಣ ದುರ್ಬಲ. ನಾನು ಅದನ್ನು ಓದುವುದೇ ವ್ಯರ್ಥ ಅನ್ನಿಸಿತು. ceasefire ಈಗ ಜೀವ ಬೆಂಬಲದ ಆಧಾರದ ಮೇಲೆ ಇದೆ!
    “ಇರಾನ್ ಹೋರ್ಮುಜ್ ಸಮುದ್ರ ಮಾರ್ಗದಲ್ಲಿ ಮತ್ತೆ ಉದ್ವಿಗ್ನತೆ ಸೃಷ್ಟಿಸಿದರೆ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ.”ಅಮೆರಿಕಾ ಭದ್ರತಾ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಅದಕ್ಕೆ ಪ್ರತಿಯಾಗಿ ಟೆಹ್ರಾನ್ – ಇರಾನ್ ಪ್ರತಿಕ್ರಿಯೆ

“ಯಾರೇ ದಾಳಿ ಮಾಡಿದರೂ ಅವರಿಗೆ ಪಾಠ ಕಲಿಸಲು ನಮ್ಮ ಸೈನ್ಯ ಸಂಪೂರ್ಣ ಸಿದ್ಧವಾಗಿದೆ.ಕೆಟ್ಟ ನಿರ್ಧಾರಗಳು ಯಾವಾಗಲೂ ಕೆಟ್ಟ ಪರಿಣಾಮ ತರುತ್ತವೆ. ಈಗ ವಿಶ್ವವೇ ಇದನ್ನು ಅರ್ಥಮಾಡಿಕೊಂಡಿದೆ.”ಎಂದು ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಘರ್ ಘಾಲಿಬಾಫ್ ಪ್ರತಿಕ್ರಿಯಿಸಿದ್ದಾರೆ.

ಟ್ರಂಪ್ “life support” ಎಂದು ಹೇಳಿರುವುದರಿಂದ ಯುದ್ಧ ವಿರಾಮ ಯಾವ ಕ್ಷಣದಲ್ಲಾದರೂ ಮುರಿಯಬಹುದು ಎಂಬ ಭಯ ಹೆಚ್ಚಾಗಿದೆ. ವಿಶ್ವದ ಸುಮಾರು 20% ತೈಲ ಸಾಗಾಟ ನಡೆಯುವ Strait of Hormuz ಮತ್ತೆ ಅಪಾಯ ವಲಯಕ್ಕೆ ಬಂದಿದೆ. ಇದರಿಂದ ಅಂತರಾಷ್ಟ್ರೀಯ ತೈಲ ಬೆಲೆ ಏರಿಕೆ ಆರಂಭವಾಗಿದೆ.ಅಮೆರಿಕಾ ಈಗ ಇರಾನ್ ಮೇಲೆ ಮತ್ತಷ್ಟು ಆರ್ಥಿಕ ಹಾಗೂ ಸೈನಿಕ ಒತ್ತಡ ತರಲು ಚರ್ಚೆ ಮಾಡುತ್ತಿದೆ.

##Iran #DonaldTrump #USIranTensions #MiddleEastCrisis #MohammadBagherGhalibaf #WorldPolitics

COMMENTS

Login with Gmail to comment

ಇನ್ನಷ್ಟು ಸುದ್ದಿ

ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.