📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!

Iran ಮತ್ತು Donald Trump ನಡುವೆ ಮತ್ತೆ ಉದ್ವಿಗ್ನತೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಟ್ರಂಪ್, ಇರಾನ್ ನೀಡಿದ ಶಾಂತಿ ಪ್ರಸ್ತಾವನೆಯನ್ನು “piece of garbage” ಎಂದು ಕಟುವಾಗಿ ತಳ್ಳಿಹಾಕಿದ ನಂತರ, ಇರಾನ್ ಸಂಸತ್ ಸ್ಪೀಕರ್ Mohammad Bagher Ghalibaf ತೀವ್ರ ಎಚ್ಚರಿಕೆ ನೀಡಿದ್ದಾರೆ.

ಈ ಬೆಳವಣಿಗೆಗಳು ಜಾಗತಿಕ ರಾಜತಾಂತ್ರಿಕ ಸಮತೋಲನಕ್ಕೆ ಸವಾಲಾಗಿದ್ದು, ಮುಂದಿನ ದಿನಗಳಲ್ಲಿ ಅಮೆರಿಕಾ–ಇರಾನ್ ಸಂಬಂಧಗಳು ಮತ್ತಷ್ಟು ಕಠಿಣ ಹಂತ ತಲುಪುವ ಸಾಧ್ಯತೆ ಇದೆ.ಅಮೆರಿಕಾ ಮತ್ತು ಇರಾನ್ ನಡುವೆ ಕಳೆದ ಕೆಲವು ವಾರಗಳಿಂದ ಯುದ್ಧ ವಿರಾಮ (ceasefire) ಬಗ್ಗೆ ಮಾತುಕತೆ ನಡೆಯುತ್ತಿತ್ತು. ಆದರೆ ಇರಾನ್ ತನ್ನ ಷರತ್ತುಗಳನ್ನು ಒಳಗೊಂಡ ಹೊಸ ಪ್ರಸ್ತಾವನೆ ಕಳುಹಿಸಿತು. ಅದರಲ್ಲಿ:

  • ಅಮೆರಿಕದ ಆರ್ಥಿಕ ನಿರ್ಬಂಧ ತೆರವು
  • ಯುದ್ಧ ಪರಿಹಾರ ಹಣ
  • ಹೋರ್ಮುಜ್ ಸಮುದ್ರ ಮಾರ್ಗದ ಮೇಲಿನ ಇರಾನ್ ಹಕ್ಕು
  • ಅಮೆರಿಕಾ ಸೈನಿಕ ಒತ್ತಡ ಕಡಿಮೆ ಮಾಡುವುದು ಹೀಗೆ ಹಲವು ಬೇಡಿಕೆಗಳು ಇದ್ದವು. 
    ಆದರೆ ಟ್ರಂಪ್ ಇದನ್ನು ತೀವ್ರವಾಗಿ ತಳ್ಳಿಹಾಕಿ
    ಕೋಪದಿಂದ ,

    “It’s unbelievably weak… a piece of garbage.”
    “Ceasefire is on life support.” 
    ಇರಾನ್ ಕಳುಹಿಸಿದ ಉತ್ತರ ಸಂಪೂರ್ಣ ದುರ್ಬಲ. ನಾನು ಅದನ್ನು ಓದುವುದೇ ವ್ಯರ್ಥ ಅನ್ನಿಸಿತು. ceasefire ಈಗ ಜೀವ ಬೆಂಬಲದ ಆಧಾರದ ಮೇಲೆ ಇದೆ!
    “ಇರಾನ್ ಹೋರ್ಮುಜ್ ಸಮುದ್ರ ಮಾರ್ಗದಲ್ಲಿ ಮತ್ತೆ ಉದ್ವಿಗ್ನತೆ ಸೃಷ್ಟಿಸಿದರೆ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ.”ಅಮೆರಿಕಾ ಭದ್ರತಾ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಅದಕ್ಕೆ ಪ್ರತಿಯಾಗಿ ಟೆಹ್ರಾನ್ – ಇರಾನ್ ಪ್ರತಿಕ್ರಿಯೆ

“ಯಾರೇ ದಾಳಿ ಮಾಡಿದರೂ ಅವರಿಗೆ ಪಾಠ ಕಲಿಸಲು ನಮ್ಮ ಸೈನ್ಯ ಸಂಪೂರ್ಣ ಸಿದ್ಧವಾಗಿದೆ.ಕೆಟ್ಟ ನಿರ್ಧಾರಗಳು ಯಾವಾಗಲೂ ಕೆಟ್ಟ ಪರಿಣಾಮ ತರುತ್ತವೆ. ಈಗ ವಿಶ್ವವೇ ಇದನ್ನು ಅರ್ಥಮಾಡಿಕೊಂಡಿದೆ.”ಎಂದು ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಘರ್ ಘಾಲಿಬಾಫ್ ಪ್ರತಿಕ್ರಿಯಿಸಿದ್ದಾರೆ.

ಟ್ರಂಪ್ “life support” ಎಂದು ಹೇಳಿರುವುದರಿಂದ ಯುದ್ಧ ವಿರಾಮ ಯಾವ ಕ್ಷಣದಲ್ಲಾದರೂ ಮುರಿಯಬಹುದು ಎಂಬ ಭಯ ಹೆಚ್ಚಾಗಿದೆ. ವಿಶ್ವದ ಸುಮಾರು 20% ತೈಲ ಸಾಗಾಟ ನಡೆಯುವ Strait of Hormuz ಮತ್ತೆ ಅಪಾಯ ವಲಯಕ್ಕೆ ಬಂದಿದೆ. ಇದರಿಂದ ಅಂತರಾಷ್ಟ್ರೀಯ ತೈಲ ಬೆಲೆ ಏರಿಕೆ ಆರಂಭವಾಗಿದೆ.ಅಮೆರಿಕಾ ಈಗ ಇರಾನ್ ಮೇಲೆ ಮತ್ತಷ್ಟು ಆರ್ಥಿಕ ಹಾಗೂ ಸೈನಿಕ ಒತ್ತಡ ತರಲು ಚರ್ಚೆ ಮಾಡುತ್ತಿದೆ.

##Iran #DonaldTrump #USIranTensions #MiddleEastCrisis #MohammadBagherGhalibaf #WorldPolitics

COMMENTS

Login with Gmail to comment

ಇನ್ನಷ್ಟು ಸುದ್ದಿ

ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಲೈಂಗಿಕ ಕಿರುಕುಳ ನೀಡಿದ ಬಾಸ್‌ಗೆ ಪೊಲೀಸರ ಮುಂದೆಯೇ ಮುಖಕ್ಕೆ ಮಸಿ ಬಳಿದು ಕೆನ್ನೆಗೆ ಬಾರಿಸಿದ ಮಹಿಳೆ!
ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
“ಟೀಕೆ ಮಾಡಿ, ತೇಜೋವಧೆ ಬೇಡ” – ಹೈಕೋರ್ಟ್‌ನಿಂದ ಗಿರೀಶ್ ಮಟ್ಟೆಣ್ಣನವರ್‌ಗೆ ಖಡಕ್ ಎಚ್ಚರಿಕೆ
ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ
ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..
💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು